Webdunia - Bharat's app for daily news and videos

Install App

ಆದೇಶ ಮತ್ತೆ ಪರಿಶೀಲಿಸುವಂತೆ ಶನಿವಾರವೇ ಅರ್ಜಿ ಹಾಕಲಾಗುವುದು-ಸಿಎಮ್

Webdunia
ಶನಿವಾರ, 30 ಸೆಪ್ಟಂಬರ್ 2023 (20:30 IST)
ಸುಪ್ರೀಂಕೋರ್ಟ್‌ ಮುಂದೆ ನಿತ್ಯ 3000 ಕ್ಯುಸೆಕ್‌ ನೀರು ಹರಿಸಬೇಕೆಂಬ ಆದೇಶ ಪುನರ್‌ ಪರಿಶೀಲಿಸುವಂತೆ ಶನಿವಾರವೇ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರತೆ. ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿಲ್ಲದೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಕಾನೂನಾತ್ಮಕವಾಗಿ ಸಮರ್ಥವಾಗಿ ನಿಭಾಯಿಸುವುದು ಹೇಗೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಹಾಲಿ ಅಡ್ವೊಕೇಟ್‌ ಜನರಲ್‌ಗಳು, ಸುಪ್ರಿಂಕೋರ್ಟ್‌ನ ಕೆಲ ಹಿರಿಯ ವಕೀಲರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ 3000 ಕ್ಯುಸೆಕ್‌ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಸರ್ಕಾರದ ಪರ ನ್ಯಾಯವಾದಿಗಳು ಹಾಗೂ ಅಧಿಕಾರಿಗಳು ವಾದ ಮಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments