Webdunia - Bharat's app for daily news and videos

Install App

ಚುನಾವಣೆ ಎದುರಿಸಲು ಒಂದು ರಂಗ ರಚನೆ- ಕುಮಾರಸ್ವಾಮಿ

Webdunia
ಗುರುವಾರ, 29 ಸೆಪ್ಟಂಬರ್ 2022 (20:52 IST)
ದೇಶದಲ್ಲಿ ಮುಂದೆ ತೃತೀಯ ರಂಗ ರಚನೆ ವಿಚಾರವಾಗಿ ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
 
 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಒಂದು ರಂಗ ರಚನೆಯಾಗುತ್ತಿದೆ.ದಸರಾ ಹಬ್ಬದ ದಿನದಂದು ಭಾರತೀಯ ರಾಷ್ಟ್ರೀಯ ಸಮಿತಿ ಘೋಷಣೆ ಸಾಧ್ಯತೆ ಇದೆ.ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೊಂದಾಣಿಕೆ ವಿಚಾರವಾಗಿಯೂ ಹೇಳಿದ್ದಾರೆ.ನಮ್ಮದು ಸಣ್ಣ ಪಕ್ಷ ನಮ್ಮನ್ನ ಯಾರ್ ಕೇಳ್ತಾರೆ.ನಮಗೆ ಕರ್ನಾಟಕದಲ್ಲಿ ಸಾಗುವಳಿ ಚೀಟಿ ಭೂಮಿಯಿದೆ.ನಾವು ಬಗರಹುಕುಂ ಜಾಗ ಹುಡಿಕ್ಕೊಂಡು ಹೋಗಲ್ಲ.ನಮ್ಮ ಭೂಮಿಯಲ್ಲೆ ಬಿತ್ತನೆ ಮಾಡಿ ಫಸಲು ತೆಗೀತೀವಿ ಎಂದು ಹೊಂದಾಣಿಕೆ ಕುರಿತು ವಿಭಿನ್ನವಾಗಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments