ಅಸ್ಸಾಂ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಬೆಂಗಳೂರಿನಲ್ಲಿ ನಡೆಯಿತು ಇಂತಹ ಕೃತ್ಯ!

Webdunia
ಶನಿವಾರ, 19 ಡಿಸೆಂಬರ್ 2020 (09:57 IST)
ಬೆಂಗಳೂರು : ಬೆಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಅಸ್ಸಾಂ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಬೆಂಗಳೂರಿನಲ್ಲಿ ಮಾನಭಂಗ  ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಅನಿಸೂರ್ ರಹಮಾನ ಈ ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ. ಈತನ ಮೂಲಕ ವಿದ್ಯಾರ್ಥಿನಿಗೆ ಬೆಂಗಳೂರು ಕಾಲೇಜಿಗೆ ಪ್ರವೇಶವಾಗಿದೆ. ಇಬ್ಬರು ಪರಿಚಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಹುಡುಗಿ ಕಾಲೇಜಿಗೆ ಬಂದಿದ್ದು, ಆ ವೇಳೆ ಆರೋಪಿ ತನ್ನ ಗೆಳೆಯರ ಜೊತೆ ಸೇರಿ ಇಂತಹ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಸಂಸದರು ಸಿಎಂಗೆ ಮನವಿ ಮಾಡಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments