Webdunia - Bharat's app for daily news and videos

Install App

ಅಸ್ಸಾಂ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಬೆಂಗಳೂರಿನಲ್ಲಿ ನಡೆಯಿತು ಇಂತಹ ಕೃತ್ಯ!

Webdunia
ಶನಿವಾರ, 19 ಡಿಸೆಂಬರ್ 2020 (09:57 IST)
ಬೆಂಗಳೂರು : ಬೆಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಅಸ್ಸಾಂ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಬೆಂಗಳೂರಿನಲ್ಲಿ ಮಾನಭಂಗ  ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಅನಿಸೂರ್ ರಹಮಾನ ಈ ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ. ಈತನ ಮೂಲಕ ವಿದ್ಯಾರ್ಥಿನಿಗೆ ಬೆಂಗಳೂರು ಕಾಲೇಜಿಗೆ ಪ್ರವೇಶವಾಗಿದೆ. ಇಬ್ಬರು ಪರಿಚಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಹುಡುಗಿ ಕಾಲೇಜಿಗೆ ಬಂದಿದ್ದು, ಆ ವೇಳೆ ಆರೋಪಿ ತನ್ನ ಗೆಳೆಯರ ಜೊತೆ ಸೇರಿ ಇಂತಹ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಸಂಸದರು ಸಿಎಂಗೆ ಮನವಿ ಮಾಡಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments