Webdunia - Bharat's app for daily news and videos

Install App

ಹಳೇ ವೈಷಮ್ಯಕ್ಕೆ ವ್ಯಕ್ತಿ ಮೇಲೆ ಹಲ್ಲೆ

Webdunia
ಮಂಗಳವಾರ, 3 ಮೇ 2022 (20:00 IST)
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಬಿಯರ್ ಬಾಟಲ್ ಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯೆ ಬನ್ನೂರಿನ ಬಾರ್ ವೊಂದರಲ್ಲಿ ನಡೆದಿದೆ. 29 ವರ್ಷದ ದಯಾನಂದ್ ಹಲ್ಲೆಗೊಳಗಾದ ವ್ಯಕ್ತಿ. ಬನ್ನೂರಿನ ಬಾರ್ ಅಂಡ್ ರೆಸ್ಟೋರೆಂಟ್​​ನಲ್ಲಿ ದಯಾನಂದ್ ವೆಹಿಕಲ್ ಲೋನ್  ಸೆಟಲ್ ಮೆಂಟ್ ಮಾಡುತ್ತಿದ್ದ ವೇಳೆ ಅಟ್ಯಾಕ್ ನಡೆಸಲಾಗಿದ್ದು, ಹಲ್ಲೆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಯಾನಂದ್ ಬನ್ನೂರು ತೊರೆದು ಮೈಸೂರಿನಲ್ಲಿ ವಾಸವಿದ್ದ‌. 6 ತಿಂಗಳ ಹಿಂದೆ ಮತ್ತೆ ಬನ್ನೂರಿಗೆ ವಾಪಸ್ ಆಗಿದ್ದ. ಇವನು ಬಾರ್​​ನಲ್ಲಿರುವ ಮಾಹಿತಿ ಅರಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments