Webdunia - Bharat's app for daily news and videos

Install App

ಕೊಪ್ಪಳದಲ್ಲೊಂದು ವಿಸ್ಮಯಕಾರಿ ಘಟನೆ; ಕೇವಲ 2ಅಡಿ ಆಳದಲ್ಲಿ ಚಿಮ್ಮಿದ ನೀರು

Webdunia
ಶುಕ್ರವಾರ, 7 ಫೆಬ್ರವರಿ 2020 (11:17 IST)
ಕೊಪ್ಪಳ : ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹಗೇದಾಳ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿರುವುದಾಗಿ ತಿಳಿದುಬಂದಿದೆ.


ಸಾಮಾನ್ಯವಾಗಿ ಯಾವುದೇ ಬಾವಿ, ಕರೆ ನಿರ್ಮಾಣ ಮಾಡುವಾಗ ನೀರು ಉಕ್ಕಲು 1000 ಆಳ ಅಥವಾ ಅದಕ್ಕೂ ಹೆಚ್ಚು ಆಳ ತೆಗೆಯಬೇಕಾಗುತ್ತದೆ. ಆದರೆ ಹಗೇದಾಳ ಗ್ರಾಮದ  ರೈತ ಸೋಮನಗೌಡ ಎಂಬುವವರ ಜಮೀನಿನಲ್ಲಿ ಕೇವಲ 2ಅಡಿ ಆಳದಲ್ಲಿ ನೀರು  ಚಿಮ್ಮಿದ  ಘಟನೆ ನಡೆದಿದೆ.


ಇದು ಪ್ರಕೃತಿಯಲ್ಲಿ ನಡೆದ ಅಚ್ಚರಿಯ ಸಂಗತಿಯಲ್ಲೊಂದಾದ ಹಿನ್ನಲೆಯಲ್ಲಿ ಈ ವಿಸ್ಮಯ ನೋಡಲು ಗ್ರಾಮದ ಜನರು ಮುಗಿಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments