Webdunia - Bharat's app for daily news and videos

Install App

ಬೆಳಗಿನ ಜಾವ ವಾಯುವಿಹಾರಕ್ಕೆ ಹೊರಟಿದ್ದವರ ಎದುರಿಗೆ ಆನೆ ಬಂತೊಂದಾನೆ

geetha
ಶನಿವಾರ, 2 ಮಾರ್ಚ್ 2024 (19:07 IST)
ಬೆಳಗಾವಿ :  ಆನೆಯನ್ನು ಕಂಡೊಡನೆಯೇ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಬೆಳಗಿನ ಜಾವ ವಾಯುವಿಹಾರಕ್ಕೆ ಹೊರಟಿದ್ದವರಿಗೆ ಕಾಡಾನೆಯೊಂದು ಎದುರಾಗಿ ತಲ್ಲಣ ಸೃಷ್ಟಿಸಿರುವ ಘಟನೆ ಶುಕ್ರವಾರ ನಸುಕಿನಲ್ಲಿ ಬೆಳಗಾವಿಯಲ್ಲಿ ನಡೆದಿದೆ.ಸುದೈವವಶಾತ್‌ ಘಟನೆಯಲ್ಲಿ ಯಾವುದೆ ಗಾಯ, ನೋವು ಹಾನಿ ಸಂಭವಿಸಿಲ್ಲ. 
 
ಆಹಾರವನ್ನು ಅರಸಿ ಕಾಡಾನೆ ನಗರ ಪ್ರದೇಶಕ್ಕೆ ಬಂದಿರಬಹುದೆಂದು ಶಂಕಿಸಲಾಗಿದ್ದು, ಆನೆಯ ಸೆರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇತ್ತೀಚಿಗಷ್ಟೇ ಚಿರತೆಯೊಂದು ಎಸಗಿದ ದಾಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಗಾಯಗಳುಂಟಾಗಿತ್ತು.  
 
ಆನೆಯ ಚಲನವಲನದ ಬಗ್ಗೆ ಎಚ್ಚರಿಕೆಯಿಂದಿರುವಂತೆ ಅರಣ್ಯಾಧಿಕಾರಿಗಳೂ ಸೂಚಿಸಿದ್ದು, ಸೆಲ್ಫಿ ತೆಗೆದುಕೊಳ್ಳುವುದು, ಅಟ್ಟಿಸಿಕೊಂಡು ಹೋಗುವುದು ಮುಂತಾದ ಹುಚ್ಚಾಟಗಳಿಗೆ ಆಸ್ಪದ ನೀಡಬಾರದು ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments