ಊರಿಗೆ ನುಗ್ಗಿದ ಆನೆ ಕಂಡು ಗ್ರಾಮಸ್ಥರು ಗಾಬರಿ..!

geetha
ಶನಿವಾರ, 17 ಫೆಬ್ರವರಿ 2024 (16:01 IST)
ಡೆಂಕಣಿಕೋಟೆ-ಒಂಟಿ ಆನೆಯನ್ನು ಕಂಡು ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ರಸ್ತೆ ಬದಿಯಲ್ಲಿರುವ ಹಲವು ಅಂಗಡಿಗಳಿಗೂ ನುಗ್ಗಿದ ಒಂಟಿ ಆನೆ ದಾಂಧಲೆ ಎಬ್ಬಿಸಿದೆ . ತಮಿಳುನಾಡು ಹಾಗೂ ಕರ್ನಾಟಕದ ಗಡಿ ಪ್ರದೇಶದಲ್ಲಿರುವ ಡೆಂಕಣಿ ಕೋಟೆ ಗ್ರಾಮಕ್ಕೆ ಆನೆಯೊಂದು ನುಗ್ಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿರುವ ಘಟನೆ ಇಂದು ಮುಂಜಾನೆ ಐದು ಗಂಟೆಗೆ ನಡೆದಿದೆ. 
 
ಅಂಗಡಿಯಲ್ಲಿ ಮಲಗಿದ್ದ ಜನರನ್ನು ಗ್ರಾಮಸ್ಥರು ನಿದ್ದೆಯಿಂದ ಎಬ್ಬಿಸಿ ದೂರ ಕಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆನೆ ಕಾಟಕ್ಕೆ ಪರಿಹಾರ ಕಲ್ಪಿಸುವಂತೆ ಜನರು ಅರಣ್ಯ ಇಲಾಖೆಗೆ ಮೊರೆಯಿಟ್ಟಾದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments