ಗಡಿಯಲ್ಲಿ ನಿಲ್ಲದ ಆನೆಗಳ ಪುಂಡಾಟಿಕೆ!

Webdunia
ಗುರುವಾರ, 13 ಡಿಸೆಂಬರ್ 2018 (17:35 IST)
ಕರ್ನಾಟಕ- ತಮಿಳುನಾಡು ಗಡಿಯಲ್ಲಿ ಆನೆಗಳ ಹಾವಳಿ ನಿಲ್ಲುತ್ತಿಲ್ಲ.
ಕರ್ನಾಟಕ ತಮಿಳುನಾಡು ಗಡಿಯಲ್ಲಿ ಆನೆಗಳ ಹಾವಳಿ ಮಿತಿಮೀರುತ್ತಿದೆ. ಇಂದು ಮುಂಜಾನೆ ತೋಟಕ್ಕೆ ನುಗ್ಗಿದ 2 ಕಾಡಾನೆಗಳು ಬೆಳೆಯನ್ನು ನಾಶಪಡಿಸಿವೆ.

ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಪತ್ತಕೋಟ ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳಿಂದಾಗಿ ಅಲ್ಲಿನ ಜನರು ಹಾಗೂ ಬೆಳೆಗಾರರು ಆತಂಕದಲ್ಲಿದ್ದಾರೆ. 
ಕಳೆದ 2 ದಿನಗಳಲ್ಲಿ ಒಂದು ಹಸು ಹಾಗೂ ಓರ್ವ ವೃದ್ಧ ಆನೆಗಳ ದಾಳಿಗೆ ಬಲಿಯಾಗಿವೆ.

ಇಂದು ಸಹ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡಿರುವ ಆನೆಗಳ ದಾಳಿಯಿಂದ ಜನರು ಗಾಬರಿಗೊಂಡಿದ್ದಾರೆ. ಆನೆಗಳನ್ನು ಅರಣ್ಯಕ್ಕೆ ಓಡಿಸಲು ತಮಿಳುನಾಡು ಅರಣ್ಯ ಇಲಾಖೆ ವಿಫಲವಾಗಿದೆ ಹೀಗಾಗಿ ತಮಿಳುನಾಡು ಅರಣ್ಯ ಇಲಾಖೆ ವಿರುದ್ಧ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments