Select Your Language

Notifications

webdunia
webdunia
webdunia
webdunia

ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಕರಣ ತನಿಖೆ ಸಿಐಡಿ ಹೆಗಲಿಗೆ

ಇಂಜಿನಿಯರಿಂಗ್
ರಾಯಚೂರು , ಸೋಮವಾರ, 22 ಏಪ್ರಿಲ್ 2019 (16:41 IST)
ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ. ರಾಯಚೂರಿಗೆ ಆಗಮಿಸಿದ ಸಿಐಡಿ ಎಸ್. ಪಿ. ಶರಣಪ್ಪ ತನಿಖೆ ಮುಂದುವರಿಸಿದ್ದಾರೆ.

ಸಿಐಡಿ ಎಸ್. ಪಿ. ಶರಣಪ್ಪ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರೆಯಲಿದೆ.

ತನಿಖೆಯಲ್ಲಿ ಸಿಐಡಿ ಡಿವೈಎಸ್ ಪಿ ರವಿಶಂಕರ್ , ಸಿಪಿಐ ದಿಲೀಪ್ ಕುಮಾರ್ ಸೇರಿದಂತೆ ಸಿಬ್ಬಂದಿಯಿಂದ ತನಿಖೆ ನಡೆಯಲಿದೆ.  ಡಿವೈಎಸ್ಪಿ ನೇತೃತ್ವದಲ್ಲಿ ಶವ ಪತ್ತೆಯಾದ ಸ್ಥಳವನ್ನು ಮತ್ತೆ ಪರಿಶೀಲನೆ ನಡೆಸಿದ್ದಾರೆ ಅಧಿಕಾರಿಗಳು.




Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯರ ಆ ಭಾಗ ಸ್ಪರ್ಶ ಮಾಡುತ್ತಿದ್ದ ವಿಕೃತ ಕಾಮುಕ