Webdunia - Bharat's app for daily news and videos

Install App

ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಕರಣ ತನಿಖೆ ಸಿಐಡಿ ಹೆಗಲಿಗೆ

Webdunia
ಸೋಮವಾರ, 22 ಏಪ್ರಿಲ್ 2019 (16:41 IST)
ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ. ರಾಯಚೂರಿಗೆ ಆಗಮಿಸಿದ ಸಿಐಡಿ ಎಸ್. ಪಿ. ಶರಣಪ್ಪ ತನಿಖೆ ಮುಂದುವರಿಸಿದ್ದಾರೆ.

ಸಿಐಡಿ ಎಸ್. ಪಿ. ಶರಣಪ್ಪ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರೆಯಲಿದೆ.

ತನಿಖೆಯಲ್ಲಿ ಸಿಐಡಿ ಡಿವೈಎಸ್ ಪಿ ರವಿಶಂಕರ್ , ಸಿಪಿಐ ದಿಲೀಪ್ ಕುಮಾರ್ ಸೇರಿದಂತೆ ಸಿಬ್ಬಂದಿಯಿಂದ ತನಿಖೆ ನಡೆಯಲಿದೆ.  ಡಿವೈಎಸ್ಪಿ ನೇತೃತ್ವದಲ್ಲಿ ಶವ ಪತ್ತೆಯಾದ ಸ್ಥಳವನ್ನು ಮತ್ತೆ ಪರಿಶೀಲನೆ ನಡೆಸಿದ್ದಾರೆ ಅಧಿಕಾರಿಗಳು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments