Webdunia - Bharat's app for daily news and videos

Install App

ಮೂತ್ರ ವಿಸರ್ಜನೆಗೆ ಅನುಮತಿ ಕೇಳಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ

Webdunia
ಮಂಗಳವಾರ, 15 ಅಕ್ಟೋಬರ್ 2019 (17:59 IST)
ಮೂತ್ರ ವಿಸರ್ಜನೆ ಮಾಡಿ ಬರುವೆ ಅಂತ ಅನುಮತಿ ಕೇಳಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿರೋ ಘಟನೆ ನಡೆದಿದೆ.

ಕುಡಿತದ ಚಟ ಬಿಡಿಸುವ ಶಿಬಿರಕ್ಕೆ ಸೇರಿದ ಕುಡುಕನೊಬ್ಬನಿಗೆ ಶಿಬಿರದಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕುಡಿತ ಬಿಡಿಸುವ ಶಿಬಿರ ಏರ್ಪಡಿಸಿತ್ತು.

ಶಿಬಿರಕ್ಕೆ ಹುಬ್ಬಳ್ಳಿಯ ಗೋಪನಕೊಪ್ಪದ ಮಂಜುನಾಥ ಎನ್ನುವರನ್ನ ಕುಡಿತದ ಚಟ ಬಿಡಿಸಲು ಮೂರು ದಿನಗಳ ಹಿಂದೆ ಶಿಬಿರಕ್ಕೆ ದಾಖಲಿಸಲಾಗಿತ್ತು. ಆದ್ರೆ ಮದ್ಯವಸ್ಯನಿ ಮಂಜುನಾಥ, ಮೂತ್ರ ವಿಸರ್ಜನೆಗೆ ಹೋಗಲು ಅನುಮತಿ ಕೇಳಿದ್ದಕ್ಕೆ ಶಿಬಿರದಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾರಂತೆ.

ಮಂಜುನಾಥನಿಗೆ ಮೂವರು ವ್ಯಕ್ತಿಗಳು ಬಾಯಲ್ಲಿ ಬಟ್ಟೆ ತುರುಕಿ ಕಟ್ಟಿಗೆಯಿಂದ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ಮಂಜುನಾಥ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದರೆ ಆತ ಶಿಬಿರದಿಂದ ಹೊರಹೋದ ನಂತರ ಈ ಘಟನೆ ನಡೆದಿದೆ. ಆತನ ಮೇಲಿನ ಹಲ್ಲೆಗೂ ಶಿಬಿರಕ್ಕೂ ಯಾವುದೇ ಸಂಭದವಿಲ್ಲ. ಹೀಗಂತ ಶಿಬಿರದ ಆಯೋಜಕರು ಹೇಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments