Webdunia - Bharat's app for daily news and videos

Install App

ಮೂತ್ರ ವಿಸರ್ಜನೆಗೆ ಅನುಮತಿ ಕೇಳಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ

Webdunia
ಮಂಗಳವಾರ, 15 ಅಕ್ಟೋಬರ್ 2019 (17:59 IST)
ಮೂತ್ರ ವಿಸರ್ಜನೆ ಮಾಡಿ ಬರುವೆ ಅಂತ ಅನುಮತಿ ಕೇಳಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿರೋ ಘಟನೆ ನಡೆದಿದೆ.

ಕುಡಿತದ ಚಟ ಬಿಡಿಸುವ ಶಿಬಿರಕ್ಕೆ ಸೇರಿದ ಕುಡುಕನೊಬ್ಬನಿಗೆ ಶಿಬಿರದಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕುಡಿತ ಬಿಡಿಸುವ ಶಿಬಿರ ಏರ್ಪಡಿಸಿತ್ತು.

ಶಿಬಿರಕ್ಕೆ ಹುಬ್ಬಳ್ಳಿಯ ಗೋಪನಕೊಪ್ಪದ ಮಂಜುನಾಥ ಎನ್ನುವರನ್ನ ಕುಡಿತದ ಚಟ ಬಿಡಿಸಲು ಮೂರು ದಿನಗಳ ಹಿಂದೆ ಶಿಬಿರಕ್ಕೆ ದಾಖಲಿಸಲಾಗಿತ್ತು. ಆದ್ರೆ ಮದ್ಯವಸ್ಯನಿ ಮಂಜುನಾಥ, ಮೂತ್ರ ವಿಸರ್ಜನೆಗೆ ಹೋಗಲು ಅನುಮತಿ ಕೇಳಿದ್ದಕ್ಕೆ ಶಿಬಿರದಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾರಂತೆ.

ಮಂಜುನಾಥನಿಗೆ ಮೂವರು ವ್ಯಕ್ತಿಗಳು ಬಾಯಲ್ಲಿ ಬಟ್ಟೆ ತುರುಕಿ ಕಟ್ಟಿಗೆಯಿಂದ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ಮಂಜುನಾಥ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದರೆ ಆತ ಶಿಬಿರದಿಂದ ಹೊರಹೋದ ನಂತರ ಈ ಘಟನೆ ನಡೆದಿದೆ. ಆತನ ಮೇಲಿನ ಹಲ್ಲೆಗೂ ಶಿಬಿರಕ್ಕೂ ಯಾವುದೇ ಸಂಭದವಿಲ್ಲ. ಹೀಗಂತ ಶಿಬಿರದ ಆಯೋಜಕರು ಹೇಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments