Webdunia - Bharat's app for daily news and videos

Install App

ಐವರ ವಿರುದ್ಧ FIR ದಾಖಲು

Webdunia
ಬುಧವಾರ, 11 ಜನವರಿ 2023 (20:52 IST)
ಬೆಂಗಳೂರಿನ ಹೆಬ್ಬಾಳ ಸಮೀಪ ನಿನ್ನೆ ಅಪಘಾತ ಸಂಭವಿಸಿ ತಾಯಿ-ಮಗು ಮೃತಪಟ್ಟಿದ್ದರು. ನಂತರ ಮೆಟ್ರೋ ಘಟನೆಯ ಸಂಭಾವ್ಯ ಕಾರಣಗಳು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅಧಿಕೃತ ಹೇಳಿಕೆ ಹೊರಡಿಸಿತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಘಟನೆ ನಡೆದು ನಾಲ್ಕು ಗಂಟೆಗಳ ನಂತರ ಸ್ಥಳಕ್ಕೆ ಭೇಟಿ ನೀಡಿದರು. ಸಂಬಂಧಿಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್​ಗಳಿಗೆ ನೊಟೀಸ್ ಜಾರಿ ಮಾಡಲಾಗುವುದು. ಆಂತರಿಕ ತಾಂತ್ರಿಕ ಸಮಿತಿಯಿಂದ ಈ ಸಂಬಂಧ ತನಿಖೆ ನಡೆಸಲಾಗುವುದು ಎಂದ್ರು...ಇನ್ನು ಈಗಾಗಲೇ ಗೋವಿಂದಪುರ ಠಾಣೆಯಲ್ಲಿ ಐವರ ವಿರುದ್ಧ ಕೇಸ್‌ ದಾಖಲಾಗಿದೆ..ಮೃತ ತೇಜಸ್ವಿನಿ ಪತಿ ಲೋಹಿತ್ ದೂರಿನ ಆಧಾರದ ಮೇಲೆ  A 1 ಸೈಟ್ ಎಂಜಿನಿಯರ್, A 2 ಮೆಟ್ರೋ ಗುತ್ತಿಗೆದಾರರು,  A 3 ಸೈಟ್ ಇನ್​​​​ಚಾರ್ಜ್ ಅಧಿಕಾರಿಗಳು, A 4 BMRCL ಅಧಿಕಾರಿಗಳು, A 5 ಇತರರ ಮೇಲೆ FIR ದಾಖಲು ಮಾಡಲಾಗಿದೆ.. IPC ಸೆಕ್ಷನ್ 336, 337, 304A, 427, ಸೆಕ್ಷನ್ 34 ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments