Webdunia - Bharat's app for daily news and videos

Install App

ಐವರ ವಿರುದ್ಧ FIR ದಾಖಲು

Webdunia
ಬುಧವಾರ, 11 ಜನವರಿ 2023 (20:52 IST)
ಬೆಂಗಳೂರಿನ ಹೆಬ್ಬಾಳ ಸಮೀಪ ನಿನ್ನೆ ಅಪಘಾತ ಸಂಭವಿಸಿ ತಾಯಿ-ಮಗು ಮೃತಪಟ್ಟಿದ್ದರು. ನಂತರ ಮೆಟ್ರೋ ಘಟನೆಯ ಸಂಭಾವ್ಯ ಕಾರಣಗಳು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅಧಿಕೃತ ಹೇಳಿಕೆ ಹೊರಡಿಸಿತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಘಟನೆ ನಡೆದು ನಾಲ್ಕು ಗಂಟೆಗಳ ನಂತರ ಸ್ಥಳಕ್ಕೆ ಭೇಟಿ ನೀಡಿದರು. ಸಂಬಂಧಿಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್​ಗಳಿಗೆ ನೊಟೀಸ್ ಜಾರಿ ಮಾಡಲಾಗುವುದು. ಆಂತರಿಕ ತಾಂತ್ರಿಕ ಸಮಿತಿಯಿಂದ ಈ ಸಂಬಂಧ ತನಿಖೆ ನಡೆಸಲಾಗುವುದು ಎಂದ್ರು...ಇನ್ನು ಈಗಾಗಲೇ ಗೋವಿಂದಪುರ ಠಾಣೆಯಲ್ಲಿ ಐವರ ವಿರುದ್ಧ ಕೇಸ್‌ ದಾಖಲಾಗಿದೆ..ಮೃತ ತೇಜಸ್ವಿನಿ ಪತಿ ಲೋಹಿತ್ ದೂರಿನ ಆಧಾರದ ಮೇಲೆ  A 1 ಸೈಟ್ ಎಂಜಿನಿಯರ್, A 2 ಮೆಟ್ರೋ ಗುತ್ತಿಗೆದಾರರು,  A 3 ಸೈಟ್ ಇನ್​​​​ಚಾರ್ಜ್ ಅಧಿಕಾರಿಗಳು, A 4 BMRCL ಅಧಿಕಾರಿಗಳು, A 5 ಇತರರ ಮೇಲೆ FIR ದಾಖಲು ಮಾಡಲಾಗಿದೆ.. IPC ಸೆಕ್ಷನ್ 336, 337, 304A, 427, ಸೆಕ್ಷನ್ 34 ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments