Webdunia - Bharat's app for daily news and videos

Install App

ಸಚಿವೆ ನೀಡಿದ ದೂರಿಗೆ ಎಫ್‌ಐಆರ್‌ ಆಗುತ್ತದೆ, ಆದರೆ ನಾನು ನೀಡಿದ ದೂರಿಗೆ ಇನ್ನೂ ಎಫ್‌ಐಆರ್ ಆಗಿಲ್ಲ: ಸಿಟಿ ರವಿ

Sampriya
ಬುಧವಾರ, 1 ಜನವರಿ 2025 (19:46 IST)
Photo Courtesy X
ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ ನಡೆದ ದೌರ್ಜನ್ಯ ಮತ್ತು ಹತ್ಯೆ ಯತ್ನದ ಬಗ್ಗೆ 2024ರ ಡಿಸೆಂಬರ್ 19ರಂದು ನಾನು ಸಲ್ಲಿಸಿದ್ದ ದೂರಿನ ಮೇಲೆ ಇನ್ನೂ ಬೆಳಗಾವಿ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಹೇಳಿದರು.

ಈ ಬಗ್ಗೆ ಬೆಂಗಳೂರಿನ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 19 ರಂದು ರಾತ್ರಿ ನಾನು ದೂರು ನೀಡಿದ್ದೇನೆ ಮತ್ತು ಈ ಕ್ಷಣದವರೆಗೆ ಎಫ್ಐಆರ್ ದಾಖಲಿಸಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಬದಲಾಗಿದೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಮುಖಂಡರಿಗೆ ಒಂದು ಕಾನೂನು ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಮುಖಂಡರಿಗೆ ಮತ್ತೊಂದು ಕಾನೂನು ಇದೆ ಎಂದು ಅಸಮಾಧಾನ ಹೊರಹಾಕಿದರು.

ಆದರೆ ಸಚಿವೆ ನನ್ನ ವಿರುದ್ಧ ನೀಡಿದ ದೂರು ಬೇಗನೇ ಸ್ವೀಕೃತವಾಗಿ, ಎಫ್‌ಐಆರ್‌ ದಾಖಲಾಗುತ್ತದೆ. ಆದರೆ ನಾನು ಪೊಲೀಸ್ ದೌರ್ಜನ್ಯದ ಬಗ್ಗೆ ಡಿಸೆಂಬರ್ 19ರಂದು ದೂರು ನೀಡಿದ್ದರೂ, ಸಿಒಡಿ ಅಧಿಕಾರಿ ಮತ್ತು ಡಿಜಿಪಿ-ಐಜಿ ಇಬ್ಬರೂ ತಮ್ಮ ಗಮನಕ್ಕೆ ಬಂದಿಲ್ಲವೆನ್ನುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments