Webdunia - Bharat's app for daily news and videos

Install App

₹1.5 ಕೋಟಿ ಮೌಲ್ಯದ ಚಿನ್ನ ಠಾಣೆಗೆ ಒಪ್ಪಿಸಿ ಪ್ರಾಮಾಣಿಕ ಮೆರೆದ ಪತ್ನಿ!

Webdunia
ಮಂಗಳವಾರ, 5 ಸೆಪ್ಟಂಬರ್ 2023 (18:00 IST)
ಇತ್ತೀಚೆಗೆ ತಾನು ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಉಪಾಧ್ಯಕ್ಷೆ ಗಿರಿಜಾ ಅವರ ಮನೆಯಲ್ಲಿ ಚಿನ್ನಾಭರಣ ಕಳವು ಆರೋಪ ಹೊತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಕಾರು ಚಾಲಕನ ಪತ್ನಿ, ಈಗ ಸ್ವಯಂ ಪೊಲೀಸ್‌ ಠಾಣೆಗೆ ತೆರಳಿ ತಮ್ಮ ಮನೆಯಲ್ಲಿ ಮೃತ ಪತಿ ಬಚ್ಚಿಟ್ಟಿದ್ದ .1.5 ಕೋಟಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರಿಗೊಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.ಕೆಲ ದಿನಗಳ ಹಿಂದೆ ಖಾಸಗಿ ಕಂಪನಿ ಉದ್ಯೋಗಿ ಗಿರಿಜಾ ಅವರ ಕಾರು ಚಾಲಕ ಜಿಮೋನ್‌ ವರ್ಗೀಸ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಮೃತನ ಕಳ್ಳತನ ಕೃತ್ಯವು ಬೆಳಕಿಗೆ ಬಂದಿತು. ಅಷ್ಟರಲ್ಲಿ ಪುಲಕೇಶಿನಗರ ಠಾಣೆ ತೆರಳಿ ಬಳೆ, ಸರಗಳು ಹಾಗೂ ಉಂಗುರ ಸೇರಿದಂತೆ .1.5 ಕೋಟಿ ಮೌಲ್ಯದ 38 ವಿವಿಧ ಬಗೆಯ ಆಭರಣಗಳನ್ನು ಪೊಲೀಸರಿಗೆ ಮೃತನ ಪತ್ನಿ ಜುಬೀನಾ ವರ್ಗೀಸಿ ಒಪ್ಪಿಸಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್‌ ಗುಳೇದ್‌ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments