Select Your Language

Notifications

webdunia
webdunia
webdunia
webdunia

ನಿಷ್ಪಕ್ಷಪಾತ ತನಿಖೆ ನಡೆಸಬೇಕು-ಸಿದ್ದರಾಮಯ್ಯ

ನಿಷ್ಪಕ್ಷಪಾತ ತನಿಖೆ ನಡೆಸಬೇಕು-ಸಿದ್ದರಾಮಯ್ಯ
bangalore , ಶುಕ್ರವಾರ, 4 ನವೆಂಬರ್ 2022 (19:35 IST)
ರೇಣುಕಾಚಾರ್ಯ ಅವರ ಸಹೋದರ ಚಂದ್ರಶೇಖರ್ ಶವ ನಿನ್ನೆ ಪತ್ತೆಯಾದ ಹಿನ್ನೆಲೆ ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕ ವ್ಯಕ್ತಪಡಿಸಿದ್ದಾರೆ. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಧದಗುಡಿ ಸಿನಿಮಾ ವೀಕ್ಷಿಸಿದ BSY