Select Your Language

Notifications

webdunia
webdunia
webdunia
webdunia

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ
bangalore , ಶನಿವಾರ, 13 ಮೇ 2023 (20:11 IST)
ಕಾಂಗ್ರೆಸ್ ಬಹುಮತ ಪಡೆದ ನಂತರ ಕಾಂಗ್ರೆಸ್ ನಾಯಕರು ಸಭೆಯನ್ನ ನಡೆಸಿದ್ದಾರೆ.ಸಿಎಂ ಸ್ಥಾನದ ಕುರಿತಂತೆ ಮಹತ್ವದ ಚರ್ಚೆಯನ್ನ ಖರ್ಗೆ ನಿವಾಸದಲ್ಲಿ ನಡೆಸಲಾಗಿದೆ.ಪತ್ರಿಕಾಗೋಷ್ಟಿ ಗೂ ಮುನ್ನ ಕೈ ನಾಯಕರು ಮೀಟಿಂಗ್ ನಡೆಸಿದ್ದಾರೆ.ಖರ್ಗೆ ನಿವಾಸಕ್ಕೆ ಸಿದ್ದರಾಮಯ್ಯ ಆಗಮಿಸಿದ್ದು,ಡಿಕೆಶಿವಕುಮಾರ್, ಸುರ್ಜೆವಾಲಾ, ವೇಣುಗೋಪಾಲ್ ಚರ್ಚೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೈ ಕಾರ್ಯಕರ್ತರು ಧರಣಿ