Webdunia - Bharat's app for daily news and videos

Install App

ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ : ವಿಷವುಣಿಸಿ 18 ಶ್ವಾನಗಳ ಹತ್ಯೆ!

Webdunia
ಸೋಮವಾರ, 14 ಆಗಸ್ಟ್ 2023 (11:50 IST)
ಬೆಂಗಳೂರು : ಸಾಕು ಪ್ರಾಣಿಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಕಿತ್ತಾಟ ನಡೆಯುವುದು ಹೊಸತೇನಲ್ಲ. ನಾಯಿ ಬೊಗಳುತ್ತಿದೆ ಎಂದೋ, ಕಚ್ಚಿದೆ ಎಂದೋ ದೊಡ್ಡ ಮಾರಾಮಾರಿಗಳೇ ನಡೆದ ನಿದರ್ಶನಗಳೇ ಇವೆ.
 
ಈ ನಡುವೆ ಮನುಷ್ಯನ ಅಟ್ಟಹಾಸ ಮೀತಿ ಮೀರುತ್ತಿದ್ದು ಅಮಾನವೀಯ ಘಟನೆಗಳು ಹೆಚ್ಚಾಗ್ತಿವೆ. ಬೆಂಗಳೂರಿನಲ್ಲಿ ನಡೆದಿರುವ ಘಟನೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.18 ಶ್ವಾಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ. 

ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತುಹೋಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments