Webdunia - Bharat's app for daily news and videos

Install App

ಶೌಚಾಲಯ ನಿರ್ಮಾಣಕ್ಕಾಗಿ ನಡೆಯಿತು ವಿನೂತನ ಪ್ರತಿಭಟನೆ

Webdunia
ಬುಧವಾರ, 5 ಡಿಸೆಂಬರ್ 2018 (19:16 IST)
ಶೌಚಾಲಯ ನಿರ್ಮಾಣಕ್ಕಾಗಿ ಧನ ಸಹಾಯ ನೀಡುವಂತೆ ಆಗ್ರಹಿಸಿ ವಿನೂತನ ಪ್ರತಿಭಟನೆ ನಡೆದಿದೆ.

ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿಂದು ಶೌಚಾಲಯ ನಿರ್ಮಾಣಕ್ಕೆ ಧನ ಸಹಾಯ ನೀಡುವಂತೆ ಆಗ್ರಹಿಸಿ ಕೈಯಲ್ಲಿ ಚೆಂಬು ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ರಬಕವಿ -ಬನಹಟ್ಟಿ ತಾಲೂಕಿನ ಪಿಡಿ ಬುದ್ನಿ ಗ್ರಾಮದ ಗ್ರಾಮಸ್ಥರು ಕೈಯಲ್ಲಿ ಚೆಂಬು ಹಿಡಿದು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶೌಚಾಲಯದ ಸಮಸ್ಯೆ ಎದುರಿಸುತ್ತಿದ್ದು ಕೂಡಲೇ ಜಿಲ್ಲಾಧಿಕಾರಿಗಳು ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments