ಹುತಾತ್ಮ ಯೋಧರಿಗೆ ವಿನೂತನ ನೃತ್ಯ ನಮನ

Webdunia
ಸೋಮವಾರ, 27 ಮೇ 2019 (18:03 IST)
ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ ವೀರಯೋಧರಿಗೆ ವಿನೂತನವಾಗಿ ನಮನ ಸಲ್ಲಿಸಲಾಯಿತು.

ವೀರಯೋಧರು ನಮಗೆ ಆದರ್ಶರಾಗಿರಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಚಿ.ನಾ. ರಾಮು ಹೇಳಿದ್ರು. ಬೆಂಗಳೂರಿನ ಮಹೇಶ್ ಲಲಿತಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಮಲಾ ನರಗದ ಪ್ರಭಾತ್ ರಂಗಮಂದಿರದಲ್ಲಿ ಏರ್ಪಡಿಸಿದ್ದ `ಹುತಾತ್ಮ ಯೋಧರ ಸ್ಮರಣೆಗಾಗಿ ಸಂಗೀತ ನೃತ್ಯ ನಮನ’ ಹಾಗೂ ನಾಡಿಗೆ ಕೊಡುಗೆ ನೀಡಿದ ಮಹನೀಯರಿಗೆ `ಕಾಯಕ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಸದ್ಭಾವನ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

``ಹಗಲು-ರಾತ್ರಿ ಎನ್ನದೇ ನಮ್ಮ ದೇಶ ಕಾಯುವ ವೀರ ಯೋಧರ ಸೇವೆಯ ಸ್ಮರಣೆಗಾಗಿ ಇಂತಹ ಕಾರ್ಯಕ್ರಮಗಳು ಎಲ್ಲೆಡೆ ನಡೆದು ಮಕ್ಕಳಲ್ಲಿ ಸ್ಫೂರ್ತಿ ತುಂಬುವಂತೆ ಮಾಡಬೇಕು. ಮಕ್ಕಳ ಸಂಗೀತ- ನೃತ್ಯದ ಮೂಲಕ ದೇಶಭಕ್ತಿ ತರುವಂತಹ ಪ್ರಯತ್ನ ಯಶಸ್ವಿಯಾಗಲಿ’’  ಎಂದು ಆಶಿಸಿದರು.

ಕುಪ್ಪೂರು ಷ|| ಬ್ರ|| ಡಾ. ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದೇಶ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಹುತಾತ್ಮರಾದ ಯೋಧರ ಸ್ಮರಣೆಗಾಗಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ವಿಶೇಷ ಹಾಗೂ ವಿಭಿನ್ನ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments