Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚುವಂತೆ ಕಾಂಗ್ರೆಸ್ ನಿಂದ ವಿನೂತನ ಧರಣಿ

Webdunia
ಗುರುವಾರ, 15 ಡಿಸೆಂಬರ್ 2022 (15:55 IST)
ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.ಹೀಗಾಗಿ ಕಾಂಗ್ರೆಸ್ ನಿಂದ ವಿನೂತನ ಅಭಿಯಾನ ಶುರುವಾಗಿದೆ.ರಸ್ತೆ ಗುಂಡಿಗಳಿಗೆ ಪೋಸ್ಟರ್ ಇಟ್ಟು ಅಣಕ ಪ್ರದರ್ಶನ ಮಾಡಿದ್ದು,4೦% ಕಮೀಷನ್ ರಸ್ತೆಗಳೆಂದು ಸರ್ಕಾರದ ವಿರುದ್ಧ ಮನೋಹರ್ ನೇತೃತ್ವದ ತಂಡದಿಂದ ಪ್ರತಿಭಟನೆ ಮಾಡಲಾಗಿದೆ.ಕಳೆದ ನಾಲ್ಕೈದು ದಿನಗಳ ಮಳೆಯಿಂದ ಹಾನಿಯಾಗಿದೆ.ರಸ್ತೆಗಳಲ್ಲಿ ಮಾರುದ್ದ ಗುಂಡಿಗಳ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments