Webdunia - Bharat's app for daily news and videos

Install App

ಇಡೀ ಮಹಿಳಾ ಕುಲಕ್ಕೆ ಅಪಮಾನ : ಪ್ರಹ್ಲಾದ್ ಜೋಶಿ

Webdunia
ಶನಿವಾರ, 13 ಆಗಸ್ಟ್ 2022 (11:12 IST)
ಹುಬ್ಬಳ್ಳಿ : ಪ್ರಿಯಾಂಕ್ ಖರ್ಗೆ ಅವರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ. ಯಾವ ಮಹಿಳೆಯೂ ಈ ಹೇಳಿಕೆಯನ್ನ ಸಹಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
 
ಪ್ರಿಯಾಂಕ್ ಖರ್ಗೆಯ ಲಂಚ, ಮಂಚ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಅವರ ಕೀಳು ಅಭಿರುಚಿ ತೋರಿಸುತ್ತಿದೆ. ಮಹಿಳಾ ಸಮುದಾಯಕ್ಕೆ ಅವರು ಈ ಕೂಡಲೇ ಕ್ಷಮೆ ಕೇಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರವಾಗಿದೆ.

ಮಲ್ಲಿಕಾರ್ಜುನ್ ಖರ್ಗೆ ಕೇಂದ್ರದ ಸಚಿವ ಇದ್ದಾಗ ಅನೇಕ ವಿಷಯಗಳಲ್ಲಿ ಭ್ರಷ್ಟಾಚಾರವಾಗಿದೆ. ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ದಿದ್ರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದು ಎಂದು ವಾಗ್ದಾಳಿ ನಡೆಸಿದರು.

ಹೊಸ ಸಂಸತ್ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ನೂರು ವರ್ಷಕ್ಕೆ ಸಂಸತ್ ಯಾವ ರೀತಿ ಇರಬೇಕು ಎಂಬ ಚಿಂತನೆಯಲ್ಲಿ ಸಂಸತ್ ನಿರ್ಮಾಣ ಮಾಡಲಾಗಿದೆ. ಜಗತ್ತಿನಲ್ಲೇ ಈ ರೀತಿಯ ಕಟ್ಟಡ ಎಲ್ಲಿಯೂ ನಿರ್ಮಾಣ ಮಾಡಿಲ್ಲ. ಜಗತ್ತಿಗೆ ಒಂದು ಉತ್ತಮ ನಿದರ್ಶನ ಈ ಸಂಸತ್ ಆಗಿದೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments