Webdunia - Bharat's app for daily news and videos

Install App

ರೇಸ್ ಕೋರ್ಸ್ ಮೇಲೆ ದಾಳಿ ಸಂಬಂಧ ಹೆಚ್ಚಿನ ಮಾಹಿತಿ ಪಡೆದು ತನಿಖೆ ನಡೆಸಲಾಗುತ್ತೆ-ದಯಾನಂದ್

geetha
ಶನಿವಾರ, 13 ಜನವರಿ 2024 (16:00 IST)
ಬೆಂಗಳೂರು-ಸಿಸಿಬಿ ಪೊಲೀಸರಿಂದ ರೇಸ್ ಕೋರ್ಸ್ ಮೇಲೆ ದಾಳಿ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಪ್ರತಿಕ್ರಿಯಿಸಿದ್ದಾರೆ.ಸಿಸಿಬಿ ತಂಡದ ವಿಶೇಷ ವಿಚಾರಣೆ ದಳದವ್ರು ದಾಳಿ ಮಾಡಿದ್ರು.ಅಧಿಕೃತವಾಗಿ ಬೆಟ್ಟಿಂಗ್ ಆಡ್ತಾರೆ ಆದ್ರ ಜೊತೆಗೆ ಅನಧಿಕೃತವಾಗಿ ಕೂಡ ಬೆಟ್ಟಿಂಗ್ ನಡೆಸಲಾಗ್ತಿತ್ತು.ಯಾವುದೇ ಡಾಕ್ಯುಮೆಂಟ್, ರಷೀದಿ ಇಟ್ಟುಕೊಳ್ಳದೇ ಹಣದ ವ್ಯವಹಾರ ನಡೆಸಲಾಗಿತ್ತು.ಈ ಹಿನ್ನಲೆ ದಾಳಿ‌ ಮಾಡಿ  3ಕೋಟಿ 45ನಗದು ಹಣ ವಶಪಡೆಸಿಕೊಳ್ಳಲಾಗಿದೆ.66ಜನರನ್ನ ಠಾಣೆಗೆ ಕರೆಸಿ ಮಾಹಿತಿ ಪಡೆದು ನೊಟೀಸ್ ನೀಡಲಾಗಿದೆ.41ಅಡಿ ನೊಟೀಸ್ ನೀಡಲಾಗಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ.ಇದ್ರ ಲಾಭ ಯಾರು ಪಡೆದುಕೊಳ್ತಿದ್ದಾರೆ..? ಇದ್ರ ಹಿಂದೆ ಯಾರಿದಾರೆ ಅನ್ನೋದ್ರ ಬಗ್ಗೆ ಮಾಹಿತಿ ಕಲೆ ಹಾಕಲಾಗ್ತಿದೆ.ಈ ರೀತಿ ಅಕ್ರಮ‌ ಬೆಟ್ಟಿಂಗ್ ನಿಂದ ಜಿಎಸ್ ಟಿ ವಂಚನೆ ಆಗಿದೆ.28% ಜಿಎಸ್ ಟಿ ಕಟ್ಟಬೇಕು.. ಆದ್ರೆ ಜಿಎಸ್ ಟಿ ತೆರಿಗೆ ವಂಚನೆ ಮಾಡಲಾಗಿದೆ.ಅನಧಿಕೃತ ವ್ಯಕ್ತಿಗಳು ಕೌಂಟರ್ ನಡೆಸ್ತಿದ್ದ ಮಾಹಿತಿ ಸಿಕ್ಕಿದೆ.ಈ ಸಂಬಂಧ ಹೆಚ್ಚಿನ ಮಾಹಿತಿ ಪಡೆದು ತನಿಖೆ ನಡೆಸಲಾಗುತ್ತೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments