Webdunia - Bharat's app for daily news and videos

Install App

ಶಿಕ್ಷಕಿಯ ದೌರ್ಜನ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ ಕೆಜಿ ವಿದ್ಯಾರ್ಥಿ

Webdunia
ಗುರುವಾರ, 29 ಆಗಸ್ಟ್ 2019 (12:31 IST)
ಹಾಸನ : ಶಿಕ್ಷಕಿಯ ದೌರ್ಜನ್ಯಕ್ಕೆ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಹೊರವಲಯದ ಎಲ್‍ ವಿಜಿಎಸ್ ಶಾಲೆಯಲ್ಲಿ ಅಗಸ್ಟ್ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.



ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗಿರಿಜಾ ಎಂಬುವವರು ಎಲ್‍ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ  ಮನಿಷ್ ಎಂಬ ವಿದ್ಯಾರ್ಥಿಯ ಕಣ್ಣಿಗೆ ಕಬ್ಬಿಣದ ಸ್ಕೇಲ್‍ ನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಣ್ಣು ನೋವಿನಿಂದ ಬಳಲುತ್ತಿದ್ದ.

 

ಈ ಹಿನ್ನಲೆಯಲ್ಲಿ ವೈದ್ಯರ ಬಳಿ ಚಿಕಿತ್ಸೆಗೆ ಪೋಷಕರು ವಿದ್ಯಾರ್ಥಿಯನ್ನು ಕರೆದುಕೊಂಡ ಹೋದಾಗ ಆತನ ಕಣ್ಣಿಗೆ ಬಲವಾಗಿ ಹಾನಿಯಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಆದಕಾರಣ ಶಿಕ್ಷಕಿಯ ವಿರುದ್ಧ ರೊಚ್ಚಿಗೆದ್ದ ಪೋಷಕರು ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments