Select Your Language

Notifications

webdunia
webdunia
webdunia
webdunia

ಶಬರಿಮಲೆಯ ಭಕ್ತಾದಿಗಳ ದರ್ಶನಕ್ಕೆ ಅವಕಾಶ

ಶಬರಿಮಲೆಯ ಭಕ್ತಾದಿಗಳ ದರ್ಶನಕ್ಕೆ ಅವಕಾಶ
ಕೇರಳ , ಬುಧವಾರ, 17 ಆಗಸ್ಟ್ 2022 (20:48 IST)
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗಿದೆ. ಬುಧವಾರ ಮಲಯಾಳಂನ ಶುಭ ತಿಂಗಳ ಚಿಂಗಂನಲ್ಲಿ ಐದು ದಿನಗಳ ಮಾಸಿಕ ಪೂಜೆ18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಮತ್ತು ಮುಖ್ಯ ದೇವತೆಯಾದ ಅಯ್ಯಪ್ಪನ ಮುಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು. ದೇಗುಲವು ಆಗಸ್ಟ್ 21 ರವರೆಗೆ ತೆರೆದಿರುತ್ತದೆ. ಮತ್ತು ಆಚರಣೆಗಳಿಗಾಗಿ ಈ ದೇವಾಲಯದ ಬಾಗಿಲು ತೆರೆದು ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಭಕ್ತ ಸಾಗರವೇ ಇಲ್ಲಿ ಸೇರುತ್ತದೆ. ಮಂಗಳವಾರ ಸಂಜೆ ತಂತ್ರಿ  ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ