Webdunia - Bharat's app for daily news and videos

Install App

ದೊರಕದ ಜಾತಿ ಪ್ರಮಾಣ ಪತ್ರ: ರಾಷ್ಟ್ರಪತಿಗೆ ದಯಾಮರಣ ಕೋರಿದ ಅನಾಥ ಯುವಕ!

Webdunia
ಗುರುವಾರ, 2 ಆಗಸ್ಟ್ 2018 (16:30 IST)
ಜಾತಿಪ್ರಮಾಣ ಪತ್ರ ಸಿಗದಿದ್ದಕ್ಕೆ ಮನನೊಂದ ಯುವಕನೊಬ್ಬ ದಯಾಮರಣ ಕೋರಿರುವ ಘಟನೆ ನಡೆದಿದೆ.

ಕಳೆದ ಐದು ವರ್ಷಗಳಿಂದ ಜಾತಿ ಪ್ರಮಾಣ ಪತ್ರಕ್ಕಾಗಿ ಅಲೆದರೂ ಪ್ರಮಾಣ ಪತ್ರ ನೀಡದ ಅಧಿಕಾರಿಗಳ ಕ್ರಮದಿಂದ ನೊಂದ ಯುವಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾನೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಗಂಜಾಂ ಗ್ರಾಮದ ನಿವಾಸಿ ರಘು ಪತ್ರ‌ ಬರೆದ ಯುವಕನಾಗಿದ್ದಾನೆ.

ಕಾರಣ ನೀಡಿ ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ರಘು ಬೇಸರಗೊಂಡಿದ್ದಾನೆ, ಉದ್ಯೋಗಕ್ಕೆ ಜಾತಿಪ್ರಮಾಣ ಪತ್ರದ ಅವಶ್ಯಕತೆ ಇದ್ದರೂ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು‌ ಮುಂದಾಗುತ್ತಿಲ್ಲ. ಅನಾಥರಿಗೆ ಜಾತಿ ಪ್ರಮಾಣಪತ್ರ ನೀಡಲು ಅಧಿಕಾರಿಗಳಿಂದ ನಿರಾಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರಮಾಣ ಪತ್ರ ಸಿಗದೇ ಮನನೊಂದ ಯುವಕ ರಘು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ‌‌‌ ಬರೆದಿದ್ದಾನೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments