ದೊರಕದ ಜಾತಿ ಪ್ರಮಾಣ ಪತ್ರ: ರಾಷ್ಟ್ರಪತಿಗೆ ದಯಾಮರಣ ಕೋರಿದ ಅನಾಥ ಯುವಕ!

Webdunia
ಗುರುವಾರ, 2 ಆಗಸ್ಟ್ 2018 (16:30 IST)
ಜಾತಿಪ್ರಮಾಣ ಪತ್ರ ಸಿಗದಿದ್ದಕ್ಕೆ ಮನನೊಂದ ಯುವಕನೊಬ್ಬ ದಯಾಮರಣ ಕೋರಿರುವ ಘಟನೆ ನಡೆದಿದೆ.

ಕಳೆದ ಐದು ವರ್ಷಗಳಿಂದ ಜಾತಿ ಪ್ರಮಾಣ ಪತ್ರಕ್ಕಾಗಿ ಅಲೆದರೂ ಪ್ರಮಾಣ ಪತ್ರ ನೀಡದ ಅಧಿಕಾರಿಗಳ ಕ್ರಮದಿಂದ ನೊಂದ ಯುವಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾನೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಗಂಜಾಂ ಗ್ರಾಮದ ನಿವಾಸಿ ರಘು ಪತ್ರ‌ ಬರೆದ ಯುವಕನಾಗಿದ್ದಾನೆ.

ಕಾರಣ ನೀಡಿ ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ರಘು ಬೇಸರಗೊಂಡಿದ್ದಾನೆ, ಉದ್ಯೋಗಕ್ಕೆ ಜಾತಿಪ್ರಮಾಣ ಪತ್ರದ ಅವಶ್ಯಕತೆ ಇದ್ದರೂ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು‌ ಮುಂದಾಗುತ್ತಿಲ್ಲ. ಅನಾಥರಿಗೆ ಜಾತಿ ಪ್ರಮಾಣಪತ್ರ ನೀಡಲು ಅಧಿಕಾರಿಗಳಿಂದ ನಿರಾಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರಮಾಣ ಪತ್ರ ಸಿಗದೇ ಮನನೊಂದ ಯುವಕ ರಘು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ‌‌‌ ಬರೆದಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ರಾಜಕೀಯ ತೆವಲಿಗೆ ಕನ್ನಡಿಗರ ಸ್ವಾಭಿಮಾನ ಅಡವಿಡಬೇಡಿ: ಸಿಟಿ ರವಿ

ಅಯೋಧ್ಯೆಯ ರಾಮಮಂದಿರಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಭೇಟಿ

ಹುಬ್ಬಳ್ಳಿ: ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ, ಸೆರೆಗೆ ಅರಣ್ಯ ಅಧಿಕಾರಿಗಳು ಅಲರ್ಟ್‌

ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments