Webdunia - Bharat's app for daily news and videos

Install App

ನಡೆದು ಹೋಗುತ್ತಿದ್ದ ಒಂಟಿ ಮಹಿಳೆ ಮೇಲೆ ದುಷ್ಕರ್ಮಿ ಹೀಗೆ ಮಾಡೋದಾ

Webdunia
ಬುಧವಾರ, 11 ಡಿಸೆಂಬರ್ 2019 (18:08 IST)
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಮಹಿಳೆಯ ಚಿನ್ನದ ಸರವನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೊಬ್ಬ ಚೇಸ್ ಮಾಡಿ ಹಿಡಿದಿರೋ ಘಟನೆ ಮಾರತಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಮಾರತಹಳ್ಳಿಯ ಮಾಕ್ಸ್ ಶೋರೂಮ್ ಮುಂಭಾಗ ಮಹಿಳೆ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್ ಎಂಬ ಕಳ್ಳನು ಮಹಿಳೆಯ ಚಿನ್ನದ ಸರಕ್ಕೆ ಹೊಂಚು ಹಾಕಿ ಅಡ್ಡಗಟ್ಟಿ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗುತ್ತಿದ್ದನು.

ಇದೇ ವೇಳೆ ಕಳ್ಳತನದ ದೃಶ್ಯವನ್ನು ಗಮನಿಸಿದ ಆಟೋ ಚಾಲಕ ಹನುಮಂತ ಎಂಬಾತ ಕಳ್ಳನನ್ನು ಹಿಂಬಾಲಿಸಿಕೊಂಡು ಹೋಗಿ ಕಳ್ಳನ ದ್ವಿಚಕ್ರ ವಾಹನಕ್ಕೆ ಆಟೋವನ್ನು ಡಿಕ್ಕಿ ಹೊಡೆಸಿದ್ದಾನೆ. ಆಗ ಮತ್ತೆ ಕಳ್ಳ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.  ಸ್ಥಳೀಯರು ಕೂಡಲೇ ಕಳ್ಳನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments