Webdunia - Bharat's app for daily news and videos

Install App

ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Webdunia
ಶುಕ್ರವಾರ, 24 ಫೆಬ್ರವರಿ 2023 (15:16 IST)
ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆಗೈದ ಹಂತಕರು ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ನಾಲೆಗೆ ಎಸೆದಿರುವ ಭಯಾನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕ್ರೂರಿ ಕೊಲೆ ಪಾತಕರು ವ್ಯಕ್ತಿಯ ಕೈ, ಕಾಲು, ದೇಹ, ರುಂಡ-ಮುಂಡಗಳನ್ನು ಬಿಡಿ ಬಿಡಿಯಾಗಿ ತುಂಡರಿಸಿದ್ದು ಅವುಗಳನ್ನು ನಾಲೆಗೆ ಎಸೆದಿದ್ದಾರೆ. ಮಂಡ್ಯ ತಾಲೂಕಿನ ಹೊಡಾಘಟ್ಟ , ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ವ್ಯ ಕ್ತಿಯ ದೇಹದ ಅಂಗಾಂಗಳು ದೊರೆತಿವೆ. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಸಿ.ನಾಲೆಯಲ್ಲಿ ಈ ದೇಹದ ತುಂಡುಗಳು ಪತ್ತೆಯಾಗಿವೆ. ದೇಹದ ಅಂಗಾಂಗಗಳ ಆಧಾರ ಹಿನ್ನೆ ಲೆಯಲ್ಲಿ 30 ರಿಂದ 40 ವರ್ಷದ ಆಸುಪಾಸಿನ ಪುರುಷ ವ್ಯಕ್ತಿ ಇರಬಹುದೆಂದು ಪೊಲೀಸರು ಅಂದಾಜು ಮಾಡಿದ್ದಾರೆ. ದೇಹದ ಅಂಗಾಂಗಳು ಬೇರೆ ಪ್ರದೇಶಗಳಲ್ಲಿ ದೊರೆತಿವೆ. ಮೃತ ವ್ಯಕ್ತಿಯ ಎಡಗೈ ಮೇಲೆ ಕಾವ್ಯ , ರಘು ಎಂದು ಹಚ್ಚೆ ಕಂಡು ಬಂದಿದ್ದು ಬಲಗೈಯಲ್ಲಿ ವನಜಾ ಎಂದು ಹಚ್ಚೆ ಗುರುತು ಇದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಕೆ.ಎಂ ದೊಡ್ಡಿಯ ಕೆರಗೂಡು ಪೊಲೀಸರು ಮೃತದೇಹ ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments