Webdunia - Bharat's app for daily news and videos

Install App

ಚಂದ್ರಯಾನದ ಬಗ್ಗೆ ಪ್ರಕಾಶಿಸದ ಟ್ವೀಟ್

Webdunia
ಸೋಮವಾರ, 21 ಆಗಸ್ಟ್ 2023 (16:50 IST)
ಇಡೀ ಜಗತ್ತೇ ಭಾರತದ ಕನಸು " ಚಂದ್ರಯಾನ-3'ಯ ಯಶಸ್ಸಿಗೆ ಕಾಯುತ್ತಿದೆ. ಇನ್ನೇನು ಎರಡು ದಿನಗಳಲ್ಲಿ ಆ ಕನಸು ಪೂರ್ಣಗೊಳ್ಳಲಿದೆ. ಆ.23 ರಂದು ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸುವ ಮೂಲಕ ಚಂದ್ರಯಾನ-3 ಯಶಸ್ವಿಗೊಳ್ಳಲಿದೆ. ವಿಜ್ಞಾನಿಗಳು ಹಾಗೂ ಇಸ್ರೋವಿನ ಈ ಕನಸಿನ ಚಂದ್ರಯಾನ-3 ಬಗ್ಗೆ ನಟ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್​​ವೊಂದು ವಿವಾದಕ್ಕೀಡಾಗಿದೆ. ಚಂದ್ರಯಾನ-3 ಅನ್ನು ‘ಚಾಯಿವಾಲಾನಿಗೆ ಹೋಲಿಸಿದಂತೆ ಟ್ವೀಟ್​ವೊಂದನ್ನು ಪ್ರಕಾಶ್ ರಾಜ್ ಮಾಡಿದ್ದಾರೆ. ಕಾರ್ಟೂನ್ ರಚಿತ ಒಬ್ಬ ವ್ಯಕ್ತಿ ಚಹಾವನ್ನು ಮಗುಚುವ ಫೋಟೋವೊಂದನ್ನು ಹಾಕಿ "ತಾಜಾ ಸುದ್ದಿ ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ'ವೆಂದು ಬರೆದುಕೊಂಡಿದ್ದಾರೆ. ಈ ಟ್ವಿಟ್ ನ್ನು ಅನೇಕರು ಟೀಕಿಸಿದ್ದಾರೆ. ಭಾರತದ ಹೆಮ್ಮೆಯಾಗಿರುವ ಚಂದ್ರಯಾನ 3 ಬಗೆಗಿನ ಇಂತಹ ಟ್ವೀಟ್​​ಗೆ ನೆಟ್ಟಿಗರು ಗರಂ ಆಗಿದ್ದಾರೆ. ಇದನ್ನು ಯಶಸ್ವಿಗೊಳಿಸಲು ತಮ್ಮ ಜೀವಮಾನದ ವರ್ಷಗಳನ್ನು ಹಾಕಿರುವ ನಮ್ಮ ವಿಜ್ಞಾನಿಗಳನ್ನು ನೀವು ಅಪಹಾಸ್ಯ ಮಾಡುತ್ತಿದ್ದೀರಿ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments