Webdunia - Bharat's app for daily news and videos

Install App

ರಕ್ತ ಮಾರಾಟ ಮಾಡಿ ರೈತರನ್ನು ಕಾಪಾಡುತ್ತೇನೆ ಎಂದ ಅನರ್ಹ ಶಾಸಕ

Webdunia
ಶುಕ್ರವಾರ, 8 ನವೆಂಬರ್ 2019 (19:17 IST)
ಅನರ್ಹ ಶಾಸಕರೊಬ್ಬರು ಜನರನ್ನು ಒಲಿಸಿಕೊಳ್ಳುವ ಭರದಲ್ಲಿ ನೀಡಿರೋ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಮಂಡ್ಯದ ಸಂತೇಬಾಚಹಳ್ಳ ಆಚಮನಹಳ್ಳಿ ಕೆರೆಗೆ ಶಂಕುಸ್ಥಾಪನೆ ನೆರವೇರಿಸಿದ ಅನರ್ಹ ನಾರಾಯಣಗೌಡ,
ಕೆರೆಗೆ ನೀರು ಹರಿಸುವ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಆಚಮನಹಳ್ಳಿ ಕೆರೆಗೆ ಆಚಮನಹಳ್ಳಿ ಗ್ರಾಮಸ್ಥರು ಹಾಗೂ ಯಲದಹಳ್ಳಿ ಗ್ರಾಮಸ್ಥರು ಒಗ್ಗೂಡಿ ತಮ್ಮ ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಅನರ್ಹ ಶಾಸಕರ ನಾರಾಯಣಗೌಡರ  ನೆರವಿನಿಂದ ಶಂಕುಸ್ಥಾಪನೆ ಮಾಡಿಸಿದ್ರು.

ನಾನು ಬಡ ಕುಟುಂಬದಲ್ಲಿ ಹುಟ್ಟಿ ಬಂದಿದ್ದೇನೆ. ನಾನು ರೈತರಿಗೋಸ್ಕರ ನನ್ನ ಪ್ರಾಣವನ್ನು ತ್ಯಾಗ ಮಾಡುತ್ತೇನೆ. ರಕ್ತ ಮಾರಿಯಾದರೂ  ನಾನು ರೈತರನ್ನು ಕಾಪಾಡುತ್ತೇನೆ. ನಾನು ರಾಜಕೀಯ ಮಾಡಲು ಬಂದಿಲ್ಲ. ನಾನು
ಕೆ.ಆರ್. ಪೇಟೆಯ ಅಭಿವೃದ್ಧಿಗೋಸ್ಕರ ಬಂದಿದ್ದೇನೆ. ಸಂಪೂರ್ಣ ಅಭಿವೃದ್ಧಿ ಅಭಿವೃದ್ಧಿಯನ್ನು ನಾನು ಮಾಡುತ್ತೇನೆ ಅಂತ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments