ಮೈಸೂರು ವಿಭಜನೆ ಆಗಬೇಕು ಎಂದ ಆಗ್ರಹಿಸಿದ ಅನರ್ಹ ಶಾಸಕ

Webdunia
ಸೋಮವಾರ, 14 ಅಕ್ಟೋಬರ್ 2019 (10:12 IST)
ಬೆಂಗಳೂರು : ಹುಣಸೂರು ಕ್ಷೇತ್ರದ ಉಪಚುನಾವಣೆಯ  ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಹೆಚ್.ವಿಶ್ವನಾಥ್ ಹೊಸ ತಂತ್ರ ರೂಪಿಸಿದ್ದು, ಮೈಸೂರು ವಿಭಜನೆ ಆಗಬೇಕು ಎಂದು ಇದೀಗ ಅವರು ಆಗ್ರಹಿಸಿದ್ದಾರೆ.




ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಮೈಸೂರು ವಿಭಜನೆ ಮಾಡಿ, ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರು ಸೇರಿ 6  ತಾಲೂಕನ್ನು ಜಿಲ್ಲೆಯಾಗಿ ಘೋಷಿಸಬೇಕು. ಇದಕ್ಕೆ ಡಿ.ದೇವರಾಜ ಅರಸ್ ಅವರ ಹೆಸರಿಡಬೇಕು.  ಅದಕ್ಕಾಗಿ ಪ್ರತ್ಯೇಕ ಜಿಲ್ಲೆಗೆ ಹೋರಾಟ ಸಮಿತಿ ರಚನೆ ಮಾಡುತ್ತೇನೆ. ರಾಜ್ಯ, ದೇಶಕ್ಕೆ ಅರಸು ಕೊಡುಗೆ ಅಪಾರ. ಅರಸು ಅವರ ಹೆಸರು ಅಜರಾಮರವಾಗಿ ಉಳಿಯಬೇಕು ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಮುಂದಿನ ಸುದ್ದಿ
Show comments