Webdunia - Bharat's app for daily news and videos

Install App

ಮೈಸೂರು ವಿಭಜನೆ ಆಗಬೇಕು ಎಂದ ಆಗ್ರಹಿಸಿದ ಅನರ್ಹ ಶಾಸಕ

Webdunia
ಸೋಮವಾರ, 14 ಅಕ್ಟೋಬರ್ 2019 (10:12 IST)
ಬೆಂಗಳೂರು : ಹುಣಸೂರು ಕ್ಷೇತ್ರದ ಉಪಚುನಾವಣೆಯ  ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಹೆಚ್.ವಿಶ್ವನಾಥ್ ಹೊಸ ತಂತ್ರ ರೂಪಿಸಿದ್ದು, ಮೈಸೂರು ವಿಭಜನೆ ಆಗಬೇಕು ಎಂದು ಇದೀಗ ಅವರು ಆಗ್ರಹಿಸಿದ್ದಾರೆ.




ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಮೈಸೂರು ವಿಭಜನೆ ಮಾಡಿ, ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರು ಸೇರಿ 6  ತಾಲೂಕನ್ನು ಜಿಲ್ಲೆಯಾಗಿ ಘೋಷಿಸಬೇಕು. ಇದಕ್ಕೆ ಡಿ.ದೇವರಾಜ ಅರಸ್ ಅವರ ಹೆಸರಿಡಬೇಕು.  ಅದಕ್ಕಾಗಿ ಪ್ರತ್ಯೇಕ ಜಿಲ್ಲೆಗೆ ಹೋರಾಟ ಸಮಿತಿ ರಚನೆ ಮಾಡುತ್ತೇನೆ. ರಾಜ್ಯ, ದೇಶಕ್ಕೆ ಅರಸು ಕೊಡುಗೆ ಅಪಾರ. ಅರಸು ಅವರ ಹೆಸರು ಅಜರಾಮರವಾಗಿ ಉಳಿಯಬೇಕು ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments