Webdunia - Bharat's app for daily news and videos

Install App

ನನ್ನ ಹೊಡೆದು ಹಾಕಲು ಸುಪಾರಿ ನೀಡಲಾಗಿದೆ- ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

Webdunia
ಶುಕ್ರವಾರ, 8 ನವೆಂಬರ್ 2019 (13:04 IST)
ಮಂಡ್ಯ : ನನ್ನ ಹೊಡೆದು ಹಾಕಲು 50 ಲಕ್ಷ ಸುಪಾರಿ ನೀಡಲಾಗಿದೆ ಎಂದು ಅನರ್ಹ ಶಾಸಕ ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.




ಇಂದು ಕೆ.ಆರ್.ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನನ್ನನ್ನು ಹೊಡೆದು ಹಾಕಬೇಕು ಎಂದು ಕೆ.ಆರ್.ಪೇಟೆಯಲ್ಲಿ 50 ಲಕ್ಷ ಕ್ಕೆ ಸುಪಾರಿ ನೀಡಿದ್ದರು. ಆದರೆ ದೇವರ ದಯೆಯಿಂದ ಯಾರಿಗೂ ನನ್ನನ್ನು ಏನು ಮಾಡಲು ಆಗಲಿಲ್ಲ. ಈ ವಿಚಾರ ತಿಳಿದರೂ ನನ್ನ ಜೊತೆ ಗನ್ ಮ್ಯಾನ್ ನನ್ನು ಇಟ್ಟುಕೊಂಡಿಲ್ಲ  ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.


ಹಾಗೇ ಈ ತಾಲೂಕಿನಲ್ಲಿ ಯಾರು ಕೆಟ್ಟವರಿದ್ದಾರೆ, ಯಾರು ಲೂಟಿ ಮಾಡುತ್ತಿದ್ದಾರೆ. ಅವರಿಗೆ ಪಾಠ ಕಲಿಸೋದೆ ನನ್ನ ಮುಂದಿನ ಗುರಿ. ನಾನು ಇನ್ನು ಯಾವುದೇ ಕಾರಣಕ್ಕೂ ಹೆದರಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments