ಅನರ್ಹ ಪ್ರಭಾವಿ ಶಾಸಕ ಹೋಗಿದ್ದೆಲ್ಲಿಗೆ?

Webdunia
ಗುರುವಾರ, 5 ಸೆಪ್ಟಂಬರ್ 2019 (20:04 IST)
ಅನರ್ಹ ಪ್ರಭಾವಿ ಶಾಸಕರು ರವಿ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಮಂಡ್ಯ ರೈತರ ಜೀವನಾಡಿ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಅನರ್ಹ ಶಾಸಕ ಡಾ.ನಾರಾಯಣಗೌಡ ಭೇಟಿ ನೀಡಿದ್ದು, ಕಬ್ಬು ಬೆಳೆಗಾರರ ಸಮಸ್ಯೆಗಳ ನಿವಾರಣೆಯ ಬಗ್ಗೆ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆ  ರೈತರು ಬೆಳೆದಿರುವ ಕಬ್ಬನ್ನು ಕಾರ್ಖಾನೆಗೆ ಸರಬರಾಜು ಮಾಡಲು ಮೊದಲ ಆದ್ಯತೆಯ ಮೇರೆಗೆ ಕಟಾವು ಮಾಡಿಸಲು ಅನುಮತಿ ಕೊಡಿಸಬೇಕು.
ಕಬ್ಬು ಕಟಾವು ಮಾಡಲು ಅತ್ಯಾಧುನಿಕ ತಂತ್ರಜ್ಞಾನದ ಕಬ್ಬು ಕಟಾವು ಯಂತ್ರವನ್ನು ತರಿಸಿ ಕಬ್ಬು ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ರು.

ನಾರಾಯಣಗೌಡ, ಕಬ್ಬು ಕಟಾವು ಮಾಡುವ ವೆಚ್ಚವನ್ನು ಪ್ರತಿ ಟನ್ನಿಗೆ ಇಂತಿಷ್ಟು ಹಣವೆಂದು ನಿಗದಿಪಡಿಸಿ ರೈತರ ಮೇಲೆ ನಡೆಯುವ ಶೋಷಣೆ ತಪ್ಪಿಸಬೇಕಿದೆ ಎಂದ್ರು.

ರೈತರ ಜಮೀನಿನಿಂದ ಕಾರ್ಖಾನೆಗೆ ತರುವ ಕಬ್ಬನ್ನು ರಸ್ತೆಗೆ ಬೀಳಿಸಿ ಹಾಳು ಮಾಡದೇ ಸುರಕ್ಷಿತವಾಗಿ ಕಾರ್ಖಾನೆಗೆ ತರಲು ಲಾರಿಗಳು ಮತ್ತು ಟ್ರಾಕ್ಟರ್ ಚಾಲಕರಿಗೆ ನಿರ್ದೇಶನ ನೀಡಬೇಕು ಎಂದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments