Webdunia - Bharat's app for daily news and videos

Install App

ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 2 ಜೂನ್ 2019 (09:52 IST)
ಬೆಂಗಳೂರು : ರಾಜ್ಯದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಖಾಲಿ ಇರುವ ಮೂರು ಸ್ಥಾನಗಳ ಭರ್ತಿಗೆ ದೋಸ್ತಿ ನಾಯಕರು ತೀರ್ಮಾನ ಮಾಡಿದ್ದಾರೆ.




ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ರಾತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ರಾಜ್ಯಪಾಲರು ಒಪ್ಪಿದರೆ ಸೋಮವಾರವೇ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಲಿದೆ. ಇಲ್ಲದಿದ್ದರೆ ಬುಧವಾರ ಹಾಗೂ ಗುರುವಾರದಂದು ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ.


ಪಕ್ಷೇತರ ಶಾಸಕ ಆರ್. ಶಂಕರ್, ಮುಳಬಾಗಿಲು ಶಾಸಕ ನಾಗೇಶ್ ಹಾಗೂ ಅತೃಪ್ತ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಸಂಪುಟ ಸೇರುವ ನಿರೀಕ್ಷೆಯಿದೆ. ಇಬ್ಬರು ಪಕ್ಷೇತರ ಶಾಸಕರಿಗೆ ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments