Webdunia - Bharat's app for daily news and videos

Install App

ಆನಂದ್ ಸಿಂಗ್ ಮತ್ತು ಮಾಧುಸ್ವಾಮಿ ಖಾತೆ ಬದಲಾವಣೆ; ಸಚಿವರು ಹೇಳಿದ್ದೇನು?

Webdunia
ಸೋಮವಾರ, 25 ಜನವರಿ 2021 (12:15 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಖಾತೆ ಬದಲಾವಣೆಯಿಂದ ಸಚಿವರಲ್ಲಿ ಅಸಮಾಧಾನ ವ್ಯಕ್ತವಾದ ಹಿನ್ನಲೆಯಲ್ಲಿ ಮತ್ತೆ ಖಾತೆ ಅದಲು ಬದಲು ಮಾಡಲು ಹೊರಟಿದ್ದು, ಇದ್ದಕ್ಕೂ ಕೂಡ ಕೆಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ.

ಸಚಿವ ಮಾಧುಸ್ವಾಮಿ ಬಳಿಯಿದ್ದ ವೈದ್ಯಕೀಯ ಖಾತೆ , ಹಜ್, ವರ್ಕ್ಸ್ ಖಾತೆಯನ್ನು ವಾಪಾಸ್ ಪಡೆಯಲು ಹಾಗೂ  ಸಚಿವ ಆನಂದ್ ಸಿಂಗ್ ಬಳಿಯಿದ್ದ ಪ್ರವಾಸೋದ್ಯಮ, ಪರಿಸರ ಖಾತೆ ಕೂಡ ವಾಪಾಸ್ ಪಡೆಯಲು ಸಿಎಂ ಚಿಂತನೆ ಮಾಡಿದ್ದಾರೆ. ಸಚಿವ ಆನಂದ್ ಸಿಂಗ್ ಗೆ ಮೂಲಸೌಕರ್ಯ ಅಭಿವೃದ್ಧಿ ಖಾತೆ, ಹಜ್, ವರ್ಕ್ಸ್ ಖಾತೆ ನೀಡಲು ಸಿಎಂ ಮುಂದಾಗಿದ್ದಾರೆ. ಆದರೆ ಆನಂದ್ ಸಿಂಗ್ ಅವರಿಗೆ ಹಜ್, ವರ್ಕ್ಸ್ ಖಾತೆ ಬಗ್ಗೆ ವಿರೋಧವಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಹಾಗೇ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ ಅವರು, ನನ್ನ ಬಳಿ ಇದ್ದ ಖಾತೆ ವಾಪಾಸ್ ಪಡೆದ ಬಗ್ಗೆ ಮಾಹಿತಿ ಇಲ್ಲ. ನಾಳೆಯವರೆಗೂ ಕಾದು ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments