Webdunia - Bharat's app for daily news and videos

Install App

ಜೆಡಿಎಸ್‌ಗೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದಸಿಂಗ್, ಅನಿಲಲಾಡ್‌?

Webdunia
ಭಾನುವಾರ, 14 ಜನವರಿ 2018 (11:10 IST)
ಬಳ್ಳಾರಿ ಜಿಲ್ಲೆಯಲ್ಲಿ ಗಣಿಧಣಿಗಳಾದ ಶಾಸಕ ಆನಂದ ಸಿಂಗ್ ಹಾಗೂ ಅನಿಲಲಾಡ್‌ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಶಾಸಕರಾಗಿರುವ ಆನಂದಸಿಂಗ್ ಹಾಗೂ ಕಾಂಗ್ರೆಸ್ ಶಾಸಕರಾಗಿರುವ ಅನಿಲ್ ಲಾಡ್‌ ಅವರು ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಆನಂದ ಸಿಂಗ್ ಅವರು ಈಚೆಗೆ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಿಂದ ದೂರ ಉಳಿದಿದ್ದರು. ಅದೇ ರೀತಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರು ನನಗೆ ಮೂರು ಪಕ್ಷಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ ಎಂದು ಹೇಳಿದ್ದನ್ನು ಸ್ಮರಿಸಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments