Webdunia - Bharat's app for daily news and videos

Install App

ಖಡಕ್ ಸಂದೇಶ ಕೊಟ್ಟ ಆನಂದ್ ಸಿಂಗ್

Webdunia
ಶನಿವಾರ, 1 ಜನವರಿ 2022 (14:39 IST)
2023ರ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷಕ್ಕೆ ಸಚಿವ ಆನಂದ್ ಸಿಂಗ್ ಟಕ್ಕರ್ ಕೊಟ್ಟಿದ್ದಾರೆ. ಪರಿಸರ ಖಾತೆ ನೀಡಿದ್ದಕ್ಕೆ ಆನಂದ್ ಸಿಂಗ್ ತೀವ್ರ ಬೇಸರ ವ್ಯಕ್ತಪಡಿಸಿದ್ರು. ಅಷ್ಟೇ ಅಲ್ಲ ಬೊಮ್ಮಾಯಿ ಮನವೊಲಿಕೆ ನಂತರ ಒಲ್ಲದ ಮನಸ್ಸಿನಿಂದ ಖಾತೆಯನ್ನು ವಹಿಸಿಕೊಂಡಿದ್ರು.
ನಗರ ಸಭೆ ಚುನಾವಣೆಯ ತಮ್ಮ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡದೆ ತಮಗೆ ಅನುಕೂಲವಾಗುವ ಅಭ್ಯರ್ಥಿಗಳನ್ನು ಪಕ್ಷೇತರಾಗಿ ನಿಲ್ಲಿಸಿ, ಗೆಲುವು ಸಾಧಿಸಿ ತೋರಿಸಿದ್ದಾರೆ. ಇನ್ನು 13 ಮಂದಿ ಪಕ್ಷೇತರ ಅಭ್ಯರ್ಥಿಗಳನ್ನು ಗೆಲಿಸುವುದರ ಮೂಲಕ ರಾಜ್ಯ ಹಾಗೂ ಕೇಂದ್ರ ನಾಯಕರಿಗೆ ಸಂದೇಶ ರವಾನಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments