Webdunia - Bharat's app for daily news and videos

Install App

ಖಡಕ್ ಸಂದೇಶ ಕೊಟ್ಟ ಆನಂದ್ ಸಿಂಗ್

Webdunia
ಶನಿವಾರ, 1 ಜನವರಿ 2022 (14:39 IST)
2023ರ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷಕ್ಕೆ ಸಚಿವ ಆನಂದ್ ಸಿಂಗ್ ಟಕ್ಕರ್ ಕೊಟ್ಟಿದ್ದಾರೆ. ಪರಿಸರ ಖಾತೆ ನೀಡಿದ್ದಕ್ಕೆ ಆನಂದ್ ಸಿಂಗ್ ತೀವ್ರ ಬೇಸರ ವ್ಯಕ್ತಪಡಿಸಿದ್ರು. ಅಷ್ಟೇ ಅಲ್ಲ ಬೊಮ್ಮಾಯಿ ಮನವೊಲಿಕೆ ನಂತರ ಒಲ್ಲದ ಮನಸ್ಸಿನಿಂದ ಖಾತೆಯನ್ನು ವಹಿಸಿಕೊಂಡಿದ್ರು.
ನಗರ ಸಭೆ ಚುನಾವಣೆಯ ತಮ್ಮ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡದೆ ತಮಗೆ ಅನುಕೂಲವಾಗುವ ಅಭ್ಯರ್ಥಿಗಳನ್ನು ಪಕ್ಷೇತರಾಗಿ ನಿಲ್ಲಿಸಿ, ಗೆಲುವು ಸಾಧಿಸಿ ತೋರಿಸಿದ್ದಾರೆ. ಇನ್ನು 13 ಮಂದಿ ಪಕ್ಷೇತರ ಅಭ್ಯರ್ಥಿಗಳನ್ನು ಗೆಲಿಸುವುದರ ಮೂಲಕ ರಾಜ್ಯ ಹಾಗೂ ಕೇಂದ್ರ ನಾಯಕರಿಗೆ ಸಂದೇಶ ರವಾನಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments