Select Your Language

Notifications

webdunia
webdunia
webdunia
webdunia

ಶಾಸಕ ಸ್ಥಾನಕ್ಕೆ ರಾಜೀನಾಮ ಬಳಿಕ ಆನಂದಸಿಂಗ್ ಹೇಳಿದ್ದೇನು

ಶಾಸಕ ಸ್ಥಾನಕ್ಕೆ ರಾಜೀನಾಮ ಬಳಿಕ ಆನಂದಸಿಂಗ್ ಹೇಳಿದ್ದೇನು
ಬಳ್ಳಾರಿ , ಭಾನುವಾರ, 28 ಜನವರಿ 2018 (09:25 IST)

ಬಳ್ಳಾರಿಯ ಜಿಲ್ಲೆಯ ವಿಜಯನಗರ (ಹೊಸಪೇಟೆ) ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಿಜೆಪಿಯ ಆನಂದಸಿಂಗ್ ರಾಜೀನಾಮೆ ನೀಡಿದ್ದಾರೆ.

ಪಕ್ಷದಲ್ಲಿನ ಬೆಳವಣಿಗೆಯಿಂದ ಅಸಮಾಧಾನಗೊಂಡಿದ್ದ ಆನಂದಸಿಂಗ್ ರಾಣೆಬೆನ್ನೂರಿನಲ್ಲಿ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಗೊಂದಲಗಳ ಬಗ್ಗೆ ನಾಯಕರ ಗಮನಕ್ಕೆ ತಂದಿದ್ದೆ, ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಎಂದಿದ್ದರೆ ನನ್ನನ್ನು ಕರೆದು ಮಾತನಾಡುತ್ತಿದ್ದರು, ಆದರೆ, ನನ್ನನ್ನು ಕರೆದು ಯಾರೂ ಮಾತನಾಡಲಿಲ್ಲ ಎಂದು ಹೇಳಿದ್ದಾರೆ.

ಪಕ್ಷದಲ್ಲಿನ ಬೆಳವಣಿಗೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ. ಕೆಲವೇ ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.

ಆನಂದಸಿಂಗ್ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಹದ್ದಿನ ರಕ್ಷಣೆ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಯುವಕ!