ಅಲ್ಪಸಂಖ್ಯಾತರ ಪರ ಆನಂದ್ ಸಿಂಗ್​ ಮಾತು

Webdunia
ಗುರುವಾರ, 21 ಏಪ್ರಿಲ್ 2022 (18:47 IST)
ಅಲ್ಪಸಂಖ್ಯಾತರ ಅಮಾಯಕತನವನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಿ ಪ್ರಚೋದನೆ ಮಾಡುತ್ತಾರೆ ಎಂದು ಬಿಜೆಪಿ ಶಾಸಕ ಆನಂದ್ ಸಿಂಗ್ ಅಲ್ಪಸಂಖ್ಯಾತರ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರು ಮುಗ್ಧ ಜನರು. ಅಮಾಯಕರು ಇರೋರಲ್ಲಿ ಕೆಲ ಬುದ್ದಿವಂತ ಲೀಡರ್​​​​​ಗಳಿದ್ದಾರೆ. ಅವರೆಲ್ಲಾ ಇವರನ್ನು ಕಂಟ್ರೋಲ್ ಮಾಡುತ್ತಾರೆ. ಈ ಹಿಂದೆ ಸಿಎಎ ಎನ್‍ಆರ್​​​ಸಿ ಬಗ್ಗೆ ಪ್ರತಿಭಟನೆಗೆ ಕರೆದಿದ್ದರು. ನಾನು ಅವರನ್ನು ಕೇಳಿದೆ, ಎಲ್ಲಿಗೆ ಹೋಗಿದ್ರಿ ಅಂತ. ಅದಕ್ಕೆ ಅವರು ಅದೇನೋ ಕರೆದಿದ್ದರು ಸರ್ ಹೋಗಿದ್ದೆವು ಅಂದರು. ಅವರು ಅಮಾಯಕರಿದ್ದಾರೆ, ಅಂತಹ ಟೈಮಲ್ಲಿ ಕೆಲವರು ಪ್ರಚೋದನೆ ಮಾಡುತ್ತಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ಕಾಮನ್ ಮ್ಯಾನ್ ಆಗಿ ಹೇಳ್ತೀನಿ, ಅವರು ಅಮಾಯಕರು. ಅವರ ಅಮಾಯಕತನವನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಿ ಪ್ರಚೋದನೆ ಮಾಡುತ್ತಾರೆ. ಅವರ ತಲೆ ತಿಕ್ಕುವ ಕೆಲಸ ನಡೀತಾ ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ನಡೀತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments