Webdunia - Bharat's app for daily news and videos

Install App

ನಾನೇನು ಬೀದಿ ನಾಟಕ ಮಾಡಿಲ್ಲ: ಆನಂದ್ ಸಿಂಗ್

Webdunia
ಮಂಗಳವಾರ, 24 ಆಗಸ್ಟ್ 2021 (14:20 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್ ಮಂಗಳವಾರ ಪ್ರವಾಸೋದ್ಯಮ
ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ವಿಧಾನಸೌಧ ಪಕ್ಕದ ವಿಕಾಸ ಸೌಧಕ್ಕೆ ಸ್ಥಳಾಂತರಗೊಂಡಿರುವ ಪ್ರವಾಸೋದ್ಯಮ ಕಚೇರಿಯಲ್ಲಿ ಆನಂದ್ ಸಿಂಗ್ ಅಧಿಕಾರ ಸ್ವೀಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ನನ್ನ ಮನವಿ ಸಲ್ಲಿಸಿದ್ದೇನೆ. ಸಿಎಂ ಕೂಡ ವರಿಷ್ಠರ ಜೊತೆ ಚರ್ಚಿಸ್ತೇನೆ ಎಂದಿದ್ದಾರೆ. ಹೀಗಾಗಿ ಪಕ್ಷ ಹಾಗೂ ಅವರ ಮಾತಿಗೆ ಬೆಲೆ ನೀಡಿ ಖಾತೆ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದೇನೆ ಎಂದರು.
ರಾಜೀನಾಮೆ ನಾಟಕ ಯಾಕೆ ಆಡಿದ್ದು ಎಂಬ ಮಾಧ್ಯಮಗಳ ಪ್ರಶ್ನೆಗೆ ನಾನೇನು ಬೀದಿ ನಾಟಕ ಮಾಡಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments