Webdunia - Bharat's app for daily news and videos

Install App

ನಾನೇನು ಬೀದಿ ನಾಟಕ ಮಾಡಿಲ್ಲ: ಆನಂದ್ ಸಿಂಗ್

Webdunia
ಮಂಗಳವಾರ, 24 ಆಗಸ್ಟ್ 2021 (14:20 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್ ಮಂಗಳವಾರ ಪ್ರವಾಸೋದ್ಯಮ
ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ವಿಧಾನಸೌಧ ಪಕ್ಕದ ವಿಕಾಸ ಸೌಧಕ್ಕೆ ಸ್ಥಳಾಂತರಗೊಂಡಿರುವ ಪ್ರವಾಸೋದ್ಯಮ ಕಚೇರಿಯಲ್ಲಿ ಆನಂದ್ ಸಿಂಗ್ ಅಧಿಕಾರ ಸ್ವೀಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ನನ್ನ ಮನವಿ ಸಲ್ಲಿಸಿದ್ದೇನೆ. ಸಿಎಂ ಕೂಡ ವರಿಷ್ಠರ ಜೊತೆ ಚರ್ಚಿಸ್ತೇನೆ ಎಂದಿದ್ದಾರೆ. ಹೀಗಾಗಿ ಪಕ್ಷ ಹಾಗೂ ಅವರ ಮಾತಿಗೆ ಬೆಲೆ ನೀಡಿ ಖಾತೆ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದೇನೆ ಎಂದರು.
ರಾಜೀನಾಮೆ ನಾಟಕ ಯಾಕೆ ಆಡಿದ್ದು ಎಂಬ ಮಾಧ್ಯಮಗಳ ಪ್ರಶ್ನೆಗೆ ನಾನೇನು ಬೀದಿ ನಾಟಕ ಮಾಡಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments