Webdunia - Bharat's app for daily news and videos

Install App

ಅಂಜನಾದ್ರಿ ಅಭಿವೃದ್ಧಿ ಮಾಡೇ ಮಾಡ್ತೀವಿ : ಆನಂದ್ ಸಿಂಗ್

Webdunia
ಬುಧವಾರ, 22 ಜೂನ್ 2022 (09:34 IST)
ಕೊಪ್ಪಳ : ನಾವು ಅಂಜನಾದ್ರಿ ಅಭಿವೃದ್ಧಿ ಮಾಡೇ ಮಾಡ್ತೀವಿ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
 
ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಆಂಜನೇಯ ಶೂದ್ರ ಅದಕ್ಕೆ ಬಿಜೆಪಿಯವರು ಅಭಿವೃದ್ಧಿ ಮಾಡ್ತಿಲ್ಲ ಅನ್ನೋ ಮಾಜಿ ಸಂಸದ ಉಗ್ರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನನಗೆ ಜಾತಿ ಅದ್ಯಾವುದೂ ಗೊತ್ತಿಲ್ಲ. ನಾವು 100ಕ್ಕೆ ನೂರು ಅಂಜನಾದ್ರಿ ಅಭಿವೃದ್ಧಿ ಮಾಡ್ತೀವಿ ಎಂದರು. 

ಈಗಾಗಲೇ ಬ್ಲೂ ಪ್ರೀಂಟ್ ರೆಡಿ ಆಗಿದೆ. ಕಾಂಗ್ರೆಸ್ ನವರು ನಮಗೆ ಬೇಗ ಮಾಡಲಿ ಎಂದು ಪ್ರಚೋದನೆ ಮಾಡ್ತಿದ್ದಾರೆ. ಅಂಜನಾದ್ರಿ ಅಭಿವೃದ್ಧಿ ಮಾಡಲಿ ಎಂದು ಪ್ರಚೋದನೆ ಮಾಡುತ್ತಿದ್ದಾರೆ.

ನಮ್ಮ ಮನೆಯಲ್ಲೂ ದೇವರು ಇದ್ದಾರೆ, ನಿಮ್ಮ ಮನೆಯಲ್ಲೂ ದೇವರಿದ್ದಾರೆ. ದೇವರು ನಮ್ಮ ಮನೆಯಲ್ಲಿ ಇಲ್ಲ, ಹೀಗಾಗಿ ನಿಮ್ಮ ಮನೆಯಲ್ಲಿ ಇಡಬೇಡಾ ಅಂತಾ ಹೇಳೋಕೆ ಆಗತ್ತಾ.ಅದೆಲ್ಲ ನಂಬಿಕೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments