ಅನಂತ್ ಕುಮಾರ್ ಹೆಗಡೆ ಮೈಂಡ್ ಯುವರ್ ಟಂಗ್

geetha
ಭಾನುವಾರ, 14 ಜನವರಿ 2024 (21:00 IST)
ಬೆಂಗಳೂರು-ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ?ಹಿಂದೂ ಧರ್ಮನ ನಿಮ್ಮ ಅಪ್ಪನ ಮನೆ ಆಸ್ತಿ ತರಹ ಆಡ್ತಿದ್ದೀರಲ್ಲ?ನಾಲಿಗೆ ಕಂಟ್ರೋಲ್ ನಲ್ಲಿ ಇಟ್ಕೊಳ್ಳಿ ಹೆಗಡೆಯವರೇ,ಬಿಜೆಪಿಯಲ್ಲಿ ಟಿಕೇಟ್ ಸಿಗಲ್ಲ ಎನ್ನೋದು ಗೊತ್ತಾಗಿದೆ.ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿ ಗಿರಿ ಕಳೆದುಕೊಂಡರು.ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ?ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ ಎಂದು ಪ್ರದೀಪ್ ಈಶ್ವರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ನಾವೂ ಹಿಂದೂ ಧರ್ಮದವರೇ, ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ.ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡ್ತೇವೆ.ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ.ನಮ್ಮ ಎದೆ ಬಗೆದರೆ ಶ್ರೀರಾಮನೂ ಕಾಣ್ತಾನೆ, ಸಿದ್ದರಾಮಯ್ಯ ನೂ ಕಾಣ್ತಾರೆ, ಅಂಬೇಡ್ಕರ್ರೂ ಕಾಣ್ತಾರೆ, ಸಿದ್ದಗಂಗಾ ಶ್ರೀಗಳೂ ಕಾಣ್ತಾರೆ.ಪ್ರಚೋದನೆಯಿಂದ ಏನಾದ್ರೂ ಹೆಚ್ಚೂ ಕಡಿಮೆ ಆದ್ರೆ ಹೆಗಡೆ ಬರ್ತಾರಾ?ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು.ಅನಂತ್ ಕುಮಾರ್ ಹೆಗಡೆ ವಿರುದ್ದ ಎಫ್ಐಆರ್ ಆಗಬೇಕು ಅವರನ್ನು ಒಳಗೆ ಹಾಕಬೇಕು ಎಂದು ಪ್ರದೀಪ್ ಈಶ್ವರ್ ಆಗ್ರಹಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments