Webdunia - Bharat's app for daily news and videos

Install App

ಜಗತ್ತನ್ನೇ ಹಿಂದುತ್ವ ಮಾಡ್ತೀನಿ ಎಂದ ಅನಂತ್ ಕುಮಾರ ಹೆಗಡೆ

Webdunia
ಶನಿವಾರ, 1 ಫೆಬ್ರವರಿ 2020 (21:01 IST)
ಬ್ರಾಹ್ಮಣರನ್ನು ವಿರೋಧಿಸುವ ಕೆಲವರು ಹಿಂದೂ ಹಾಗೂ ಹಿಂದುತ್ವವನ್ನು ವಿರೋಧಿಸುತ್ತಿದ್ದಾರೆ. ನಾನು ಇಡೀ ಜಗತ್ತನ್ನೇ ಹಿಂದುತ್ವದತ್ತ ಹೊರಳಿಸುವೆ.
/'
ಹೀಗಂತ ಸಂಸದ ಅನಂತ್ ಕುಮಾರ್ ಹೆಗಡೆ ಗುಡುಗೋ ಮೂಲಕ ಹೊಸ ವಿವಾದಿತ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಮಾತ್ರವಲ್ಲ ಇಡೀ ಜಗತ್ತನ್ನೇ ಹಿಂದುತ್ವದ ರಾಜಧಾನಿಯನ್ನಾಗಿ ಮಾಡುವೆ. ಕೆಲವು ಗೂಬೆಗಳು ಬೇಕಾದ್ದು ಮಾಡಿಕೊಳ್ಳಲಿ. ಆದರೆ ನಾನು ಮಾತ್ರ ಒಳ್ಳೆಯ ಕೆಲಸ ಆಗಿರೋದ್ರಿಂದ ಕಾರ್ಯತಂತ್ರ ರೆಡಿ ಮಾಡುವೆ ಅಂತ ಹೇಳಿದ್ದಾರೆ.

ಹಿಂದುತ್ವ ಅರ್ಥ ಮಾಡಿಕೊಳ್ಳಲು ಯೋಗ್ಯತೆ ಇರಬೇಕು. ಕೆಲವರು ಪೂರ್ವಾಗ್ರಹ ಪೀಡಿತರಾಗಿದ್ದಾರೆ. ಅಂತಹ ಪಿಂಡಗಳಿಗೆ ವರ್ತಮಾನ ಹಾಗೂ ಇತಿಹಾಸದ ಬಗ್ಗೆ ಅರಿವಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments