Webdunia - Bharat's app for daily news and videos

Install App

ಜಗತ್ತನ್ನೇ ಹಿಂದುತ್ವ ಮಾಡ್ತೀನಿ ಎಂದ ಅನಂತ್ ಕುಮಾರ ಹೆಗಡೆ

Webdunia
ಶನಿವಾರ, 1 ಫೆಬ್ರವರಿ 2020 (21:01 IST)
ಬ್ರಾಹ್ಮಣರನ್ನು ವಿರೋಧಿಸುವ ಕೆಲವರು ಹಿಂದೂ ಹಾಗೂ ಹಿಂದುತ್ವವನ್ನು ವಿರೋಧಿಸುತ್ತಿದ್ದಾರೆ. ನಾನು ಇಡೀ ಜಗತ್ತನ್ನೇ ಹಿಂದುತ್ವದತ್ತ ಹೊರಳಿಸುವೆ.
/'
ಹೀಗಂತ ಸಂಸದ ಅನಂತ್ ಕುಮಾರ್ ಹೆಗಡೆ ಗುಡುಗೋ ಮೂಲಕ ಹೊಸ ವಿವಾದಿತ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಮಾತ್ರವಲ್ಲ ಇಡೀ ಜಗತ್ತನ್ನೇ ಹಿಂದುತ್ವದ ರಾಜಧಾನಿಯನ್ನಾಗಿ ಮಾಡುವೆ. ಕೆಲವು ಗೂಬೆಗಳು ಬೇಕಾದ್ದು ಮಾಡಿಕೊಳ್ಳಲಿ. ಆದರೆ ನಾನು ಮಾತ್ರ ಒಳ್ಳೆಯ ಕೆಲಸ ಆಗಿರೋದ್ರಿಂದ ಕಾರ್ಯತಂತ್ರ ರೆಡಿ ಮಾಡುವೆ ಅಂತ ಹೇಳಿದ್ದಾರೆ.

ಹಿಂದುತ್ವ ಅರ್ಥ ಮಾಡಿಕೊಳ್ಳಲು ಯೋಗ್ಯತೆ ಇರಬೇಕು. ಕೆಲವರು ಪೂರ್ವಾಗ್ರಹ ಪೀಡಿತರಾಗಿದ್ದಾರೆ. ಅಂತಹ ಪಿಂಡಗಳಿಗೆ ವರ್ತಮಾನ ಹಾಗೂ ಇತಿಹಾಸದ ಬಗ್ಗೆ ಅರಿವಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments